ಬ್ರೇಕಿಂಗ್ ನ್ಯೂಸ್
11-11-25 10:20 pm HK News Desk ದೇಶ - ವಿದೇಶ
ಕಾಸರಗೋಡು, ನ.11: ಸ್ಥಳೀಯ ನಾಗರಿಕರ ಪ್ರತಿಭಟನೆ, ಹೋರಾಟಗಳ ನಡುವೆಯೇ ಕಾಸರಗೋಡು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿ ಟೋಲ್ ಪ್ಲಾಜಾದಲ್ಲಿ ನ.12ರ (ಬುಧವಾರ) ಬೆಳಗ್ಗೆ 8 ಗಂಟೆಯಿಂದ ಶುಲ್ಕ ವಸೂಲಿ ಆರಂಭಗೊಳ್ಳಲಿದೆ.
ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈಗಾಗಲೇ ಘೋಷಣೆ ಮಾಡಿದ್ದು, ಜಾಹೀರಾತು ನೀಡುವ ಮೂಲಕ ಜನರಿಗೆ ಮಾಹಿತಿ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಇಲಾಖೆ ಪ್ರಕಟಿಸಿದ ಅಧಿಸೂಚನೆಯಂತೆ ನ.12ರಂದು ಬೆಳಗ್ಗೆ 8ರಿಂದ ವಾಹನಗಳಿಂದ ಟೋಲ್ ಶುಲ್ಕ ವಸೂಲಿ ಮಾಡಲಿದೆ.
ಇದರಂತೆ ಕಾರು, ಜೀಪು, ವ್ಯಾನ್ ಸಹಿತ ಲಘು ವಾಹನಗಳ ಏಕಮುಖಿ ಸಂಚಾರಕ್ಕೆ ನಾಳೆಯಿಂದ 85 ರೂ. ಶುಲ್ಕ ಪಾವತಿಸಬೇಕು. ಮಿನಿ ಬಸ್ ಸಹಿತ ಇತರ ವಾಹನಗಳಿಗೆ ಸಂಚಾರಕ್ಕೆ 140 ರೂ., ಬಸ್, ಟ್ರಕ್ ಸಹಿತ ಘನ ವಾಹನಕ್ಕೆ 290 ರೂ. ಮತ್ತು ವಾಣಿಜ್ಯ ವಾಹನಗಳಿಗೆ 320 ರೂ. ಶುಲ್ಕ ಸೇರಿದಂತೆ ವಿವಿಧ ಕೆಟಗರಿ ನೀಡಲಾಗಿದೆ. ಟೋಲ್ ಪ್ಲಾಜಾ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವವರ ವಾಣಿಜ್ಯೇತರ ವಾಹನಗಳಿಗೆ ಪ್ರತಿ ತಿಂಗಳು 340 ರೂ. ಶುಲ್ಕ ನಿಗದಿಗೊಳಿಸಿ ಶುಲ್ಕದಲ್ಲಿ ವಿನಾಯ್ತಿ ನೀಡಿದೆ.
ಟೋಲ್ ಪ್ಲಾಜಾ ವಿರೋಧಿಸಿ ನಾಗರಿಕ ಕ್ರಿಯಾ ಸಮಿತಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದು ತಡೆಯಾಜ್ಞೆ ನೀಡಲು ಕೋರಿದೆ. ಇದರ ತೀರ್ಪು ಬುಧವಾರ ಹೊರಬೀಳುವ ಸಾಧ್ಯತೆ ಇದೆ. ಇದಕ್ಕೂ ಮೊದಲೇ ಹೆದ್ದಾರಿ ಇಲಾಖೆ ಶುಲ್ಕ ಸಂಗ್ರಹಕ್ಕೆ ಮುಂದಾಗಿದೆ.
Despite ongoing public protests and opposition, toll collection at the Kumble Arikkadi Toll Plaza on the Kasaragod–Mangaluru National Highway will begin from 8 a.m. on Wednesday, November 12.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am