ಬ್ರೇಕಿಂಗ್ ನ್ಯೂಸ್
13-11-25 05:13 pm HK Staffer ದೇಶ - ವಿದೇಶ
ಚೆನ್ನೈ, ನ.13: ತರಬೇತಿ ವಿವಾನವೊಂದು ಪುದುಕೊಟ್ಟೈ ಜಿಲ್ಲೆಯ ಕೀರನೂರ್ ಬಳಿಯ ತಿರುಚಿ-ಪುದುಕೊಟ್ಟೈ ರಾಷ್ಟ್ರೀಯ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ತಿರುಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಎಂಜಿನ್ ವೈಫಲ್ಯದಿಂದಾಗಿ ತರಬೇತಿ ಪೈಲಟ್ಗಳು ವಿಮಾನವನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ. ಈ ವೇಳೆ ಪೈಲಟ್ ಮತ್ತು ತರಬೇತಿ ಪೈಲಟ್ ಇಬ್ಬರೂ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ತಾಂತ್ರಿಕ ವೈಫಲ್ಯ ತಿಳಿಯುತ್ತಲೇ ತಿರುಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಥಳೀಯ ಪೊಲೀಸರು ಮತ್ತು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಖಾಸಗಿ ಕಂಪನಿಯ ಒಡೆತನ ಹೊಂದಿರುವ ಮತ್ತು ಸೇಲಂನಿಂದ ಕಾರ್ಯ ನಿರ್ವಹಿಸುತ್ತಿದ್ದ ಸಿಂಗಲ್ ಎಂಜಿನ್ ವಿಮಾನವು ಕಾರೈಕುಡಿ ವಾಯುಪ್ರದೇಶಕ್ಕೆ ತೆರಳುತ್ತಿದ್ದಾಗ ಎಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ತಿರುಚ್ಚಿ ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ವಿಮಾನವನ್ನು ಪರಿಶೀಲಿಸಿದ್ದಾರೆ. ಬಿಝಿ ರೋಡ್ ನಲ್ಲಿ ವಿಮಾನ ಲ್ಯಾಂಡ್ ಆಗುತ್ತಲೇ ಜನರು ಅಚ್ಚರಿಗೀಡಾಗಿದ್ದಾರೆ. ಆದರೆ ಯಾವುದೇ ವಾಹನಕ್ಕೆ ಡಿಕ್ಕಿಯಾಗದೆ ಸೇಫ್ ಆಗಿ ಲ್ಯಾಂಡ್ ಆಗಿದೆ. ರಸ್ತೆಯಲ್ಲಿ ಲ್ಯಾಂಡ್ ಆದ ವಿಮಾನವನ್ನು ನೋಡಲು ಜನರು ಅಚ್ಚರಿಯಿಂದ ಸೇರಿದ್ದಾರೆ.
ಸೆಸ್ನಾ ವಿಮಾನವು ಸೇಲಂನ ಎಕ್ವೀರ್ ಫ್ಲೈಯಿಂಗ್ ಕ್ಲಬ್ ಒಡೆತನದಲ್ಲಿದೆ. ಡಿಜಿಸಿಎ ಅಧಿಕಾರಿಗಳ ತನಿಖೆಯ ನಂತರವೇ ಎಂಜಿನ್ ವೈಫಲ್ಯಕ್ಕೆ ನಿಖರವಾದ ಕಾರಣ ತಿಳಿಯಲಿದೆ.
Single-Engine Training Aircraft Makes Emergency Landing on Trichy-Pudukottai Highway.
— RT_India (@RT_India_news) November 13, 2025
Two people on board were not injured, and there was no damage to the public property when the… pic.twitter.com/zcw20Ooqp7
A training aircraft made an emergency landing on the Tiruchi–Pudukottai National Highway near Keeranur in Pudukottai district, surprising motorists and onlookers on Tuesday.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am