ಬ್ರೇಕಿಂಗ್ ನ್ಯೂಸ್
15-11-25 07:09 pm HK News Desk ದೇಶ - ವಿದೇಶ
ನವದೆಹಲಿ, ನ.15 : ದೆಹಲಿ ಕಾರು ಸ್ಫೋಟ ಪ್ರಕರಣ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪಶ್ಚಿಮ ಬಂಗಾಳದ ಅಲ್ ಫಲಾಹ್ ವಿಶ್ವವಿದ್ಯಾಲಯದ ಯುವ ವೈದ್ಯರೊಬ್ಬರನ್ನು ಬಂಧಿಸಿದ್ದಾರೆ.
ಫರೀದಾಬಾದ್ ವಿಶ್ವವಿದ್ಯಾಲಯದಿಂದ 2024ರಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದ ಝನಿಶಾರ್ ಆಲಂ ಎಂಬ ವೈದ್ಯರನ್ನು ಎನ್ಐಎ ಬಂಧಿಸಿದೆ. ಪಶ್ಚಿಮ ಬಂಗಾಳದ ಉತ್ತರ ದಿನಾಜ್ಪುರ ಜಿಲ್ಲೆಯ ದಲ್ಖೋಲಾ ಪ್ರದೇಶದಲ್ಲಿ ಝನಿಶಾರ್ ನನ್ನು ಬಂಧಿಸಲಾಗಿದೆ.

ಮದುವೆ ಸಮಾರಂಭಕ್ಕೆಂದು ಆಲಂ ಫರೀದಾಬಾದ್ ನಿಂದ ನವೆಂಬರ್ 12 ರಂದು ತನ್ನ ಹುಟ್ಟೂರು ಪಶ್ಚಿಮ ಬಂಗಾಳದ ಕೋನಾಲ್ ಗ್ರಾಮಕ್ಕೆ ಬಂದಿದ್ದ ಝನಿಶಾರ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಝನಿಶಾರ್ ಮತ್ತು ಅವರ ತಂದೆ ತೌಹಿದ್ ಆಲಂ ಲೂಧಿಯಾನದಲ್ಲಿ ವಾಸಿಸುತ್ತಿದ್ದಾರೆ. ಖಚಿತ ಮಾಹಿತಿ ಮೇರೆಗೆ ಲುಧಿಯಾನದಲ್ಲಿರುವ ತೌಹಿದ್ ಅವರನ್ನು ಸಂಪರ್ಕಿಸಿದ್ದ ಅಧಿಕಾರಿಗಳು ಮಗನ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ನಂತರ ಪಶ್ಚಿಮ ಬಂಗಾಳದಲ್ಲಿರುವ ಸ್ಥಳದ ಬಗ್ಗೆ ತಿಳಿದುಕೊಂಡು ದಾಳಿ ನಡೆಸಿದ್ದರು.
ದೆಹಲಿ ಸ್ಫೋಟ ಸಂಬಂಧಿಸಿ ಈಗಾಗಲೇ ಅಲ್ ಫಲಾಹ್ ವಿಶ್ವವಿದ್ಯಾಲಯದ ನಾಲ್ವರು ವೈದ್ಯರನ್ನು ಎನ್ಐಎ ಬಂಧಿಸಿದೆ. ಇದರ ಬೆನ್ನಲ್ಲೇ ಭಯೋತ್ಪಾದಕ ಪ್ರಕರಣದಲ್ಲಿ ಬಂಧಿತರಾಗಿರುವ ವೈದ್ಯರ ಲೈಸನ್ಸ್ ಅನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ರದ್ದುಪಡಿಸಿದೆ.
In connection with the Delhi car explosion case, the National Investigation Agency (NIA) has arrested another young doctor from West Bengal’s Al-Falah University. The arrested doctor has been identified as Zanishar Alam, an MBBS graduate from the 2024 batch of Al-Falah University, Faridabad.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm