ಬ್ರೇಕಿಂಗ್ ನ್ಯೂಸ್
15-11-25 07:09 pm HK News Desk ದೇಶ - ವಿದೇಶ
ನವದೆಹಲಿ, ನ.15 : ದೆಹಲಿ ಕಾರು ಸ್ಫೋಟ ಪ್ರಕರಣ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪಶ್ಚಿಮ ಬಂಗಾಳದ ಅಲ್ ಫಲಾಹ್ ವಿಶ್ವವಿದ್ಯಾಲಯದ ಯುವ ವೈದ್ಯರೊಬ್ಬರನ್ನು ಬಂಧಿಸಿದ್ದಾರೆ.
ಫರೀದಾಬಾದ್ ವಿಶ್ವವಿದ್ಯಾಲಯದಿಂದ 2024ರಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದ ಝನಿಶಾರ್ ಆಲಂ ಎಂಬ ವೈದ್ಯರನ್ನು ಎನ್ಐಎ ಬಂಧಿಸಿದೆ. ಪಶ್ಚಿಮ ಬಂಗಾಳದ ಉತ್ತರ ದಿನಾಜ್ಪುರ ಜಿಲ್ಲೆಯ ದಲ್ಖೋಲಾ ಪ್ರದೇಶದಲ್ಲಿ ಝನಿಶಾರ್ ನನ್ನು ಬಂಧಿಸಲಾಗಿದೆ.

ಮದುವೆ ಸಮಾರಂಭಕ್ಕೆಂದು ಆಲಂ ಫರೀದಾಬಾದ್ ನಿಂದ ನವೆಂಬರ್ 12 ರಂದು ತನ್ನ ಹುಟ್ಟೂರು ಪಶ್ಚಿಮ ಬಂಗಾಳದ ಕೋನಾಲ್ ಗ್ರಾಮಕ್ಕೆ ಬಂದಿದ್ದ ಝನಿಶಾರ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಝನಿಶಾರ್ ಮತ್ತು ಅವರ ತಂದೆ ತೌಹಿದ್ ಆಲಂ ಲೂಧಿಯಾನದಲ್ಲಿ ವಾಸಿಸುತ್ತಿದ್ದಾರೆ. ಖಚಿತ ಮಾಹಿತಿ ಮೇರೆಗೆ ಲುಧಿಯಾನದಲ್ಲಿರುವ ತೌಹಿದ್ ಅವರನ್ನು ಸಂಪರ್ಕಿಸಿದ್ದ ಅಧಿಕಾರಿಗಳು ಮಗನ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ನಂತರ ಪಶ್ಚಿಮ ಬಂಗಾಳದಲ್ಲಿರುವ ಸ್ಥಳದ ಬಗ್ಗೆ ತಿಳಿದುಕೊಂಡು ದಾಳಿ ನಡೆಸಿದ್ದರು.
ದೆಹಲಿ ಸ್ಫೋಟ ಸಂಬಂಧಿಸಿ ಈಗಾಗಲೇ ಅಲ್ ಫಲಾಹ್ ವಿಶ್ವವಿದ್ಯಾಲಯದ ನಾಲ್ವರು ವೈದ್ಯರನ್ನು ಎನ್ಐಎ ಬಂಧಿಸಿದೆ. ಇದರ ಬೆನ್ನಲ್ಲೇ ಭಯೋತ್ಪಾದಕ ಪ್ರಕರಣದಲ್ಲಿ ಬಂಧಿತರಾಗಿರುವ ವೈದ್ಯರ ಲೈಸನ್ಸ್ ಅನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ರದ್ದುಪಡಿಸಿದೆ.
In connection with the Delhi car explosion case, the National Investigation Agency (NIA) has arrested another young doctor from West Bengal’s Al-Falah University. The arrested doctor has been identified as Zanishar Alam, an MBBS graduate from the 2024 batch of Al-Falah University, Faridabad.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm