ಬ್ರೇಕಿಂಗ್ ನ್ಯೂಸ್
15-11-25 11:12 pm HK News Desk ದೇಶ - ವಿದೇಶ
ನವದೆಹಲಿ, ನ.15 : ಬಿಹಾರ ಚುನಾವಣೆ ಫಲಿತಾಂಶ ಬೆನ್ನಲ್ಲೇ ಕರ್ನಾಟಕ ರಾಜ್ಯ ಸಚಿವ ಸಂಪುಟದ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆಯೆಂದು ದೆಹಲಿ ಮೂಲಗಳು ತಿಳಿಸಿವೆ. ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ರಾಹುಲ್ ಗಾಂಧಿ ಹಾಗೂ ಇತರ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದು ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.
ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದ್ದು ಕರ್ನಾಟಕದಲ್ಲಿ ಸಿದ್ದರಾಮಯ್ಯ ಕೈಮೇಲಾಗಿಸಿದೆ ಎನ್ನುವ ಮಾತು ಕೇಳಿಬಂದಿದೆ. ಇದೇ ಕಾರಣಕ್ಕೆ ಹಲವು ಸಮಯದಿಂದ ಬಾಕಿ ಉಳಿದಿದ್ದ ಸಂಪುಟ ಸರ್ಜರಿಗೆ ಅನುಮತಿ ನೀಡಿದ್ದಾರೆ ಎನ್ನಲಾಗುತ್ತಿದೆ. ಆಮೂಲಕ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎನ್ನುವ ಸುಳಿವನ್ನೂ ನೀಡಿದ್ದಾರೆ.
ಸಂಪುಟ ರಚನೆಗೂ ಮುನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಜೊತೆಗೆ ಚರ್ಚಿಸುವಂತೆ ರಾಹುಲ್ ಗಾಂಧಿ, ಸಿದ್ದರಾಮಯ್ಯನವರಿಗೆ ಸೂಚಿಸಿದ್ದಾರೆ. ಖರ್ಗೆಯವರಿಗೆ ರಾಜ್ಯ ರಾಜಕಾರಣದ ಬಗ್ಗೆ ಚೆನ್ನಾಗಿ ಗೊತ್ತಿರುವುದರಿಂದ ಅವರ ಜೊತೆಯಲ್ಲಿ ಚರ್ಚಿಸಿ ಸಂಪುಟದಿಂದ ಯಾರನ್ನು ತೆಗೆಯಬೇಕು, ಯಾರನ್ನು ಹೊಸದಾಗಿ ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ನಿರ್ಧರಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
Following the Bihar election results, the Congress high command has reportedly approved a reshuffle of the Karnataka state cabinet. On Saturday, Chief Minister Siddaramaiah met Rahul Gandhi and senior Congress leaders in New Delhi, where he is believed to have received the green signal for the long-pending cabinet restructuring.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am