ಬ್ರೇಕಿಂಗ್ ನ್ಯೂಸ್
17-11-25 06:13 pm HK News Desk ದೇಶ - ವಿದೇಶ
ನವದೆಹಲಿ, ನ.17 : ಮೆಕ್ಕಾದಿಂದ ಮದೀನಾಕ್ಕೆ ತೆರಳುತ್ತಿದ್ದ ಉಮ್ರಾ ಯಾತ್ರಿಕರಿದ್ದ ಬಸ್ಸಿಗೆ ಡಿಸೇಲ್ ಟ್ಯಾಂಕರ್ ಡಿಕ್ಕಿ ಹೊಡೆದು ಬೆಂಕಿ ಹತ್ತಿಕೊಂಡ ಘಟನೆ ನಡೆದಿದ್ದು ಹೈದರಾಬಾದ್ ಮೂಲದ 45 ಮಂದಿ ಭಾರತೀಯರು ಸಾವನಪ್ಪಿದ್ದಾರೆ.
ಭಾರತೀಯ ಕಾಲಮಾನ ಸೋಮವಾರ ನಸುಕಿನ 1.30ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಬಸ್ಸಿನಲ್ಲಿ ತೆಲಂಗಾಣದಿಂದ ತೆರಳಿದ್ದ 46 ಮಂದಿ ಇದ್ದರು. ಒಬ್ಬರು ಮಾತ್ರ ಅಪಾಯದಿಂದ ಪಾರಾಗಿದ್ದಾರೆ.
![]()
ಅರೇಬಿಯಾದ ಸ್ಥಳೀಯ ಮಾಧ್ಯಮಗಳ ಪ್ರಕಾರ, ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮದೀನಾದಿಂದ 25 ಕಿಮೀ ದೂರದಲ್ಲಿ ಡೀಸೆಲ್ ಟ್ಯಾಂಕರ್ಗೆ ಡಿಕ್ಕಿ ಹೊಡೆದಿದೆ. ಡೀಸೆಲ್ ಟ್ಯಾಂಕರ್ ಆಗಿದ್ದರಿಂದಾಗಿ ಬೆಂಕಿ ಹತ್ತಿಕೊಂಡಿದ್ದು ಎಸಿ ಬಸ್ ಕೆಲವೇ ಹೊತ್ತಿನಲ್ಲಿ ಹೊತ್ತಿ ಉರಿದಿದೆ. ಈ ವೇಳೆ, ಪ್ರಯಾಣಿಕರು ನಿದ್ರಿಸುತ್ತಿದ್ದರು, ಹಾಗಾಗಿ ಬಸ್ ಬೆಂಕಿಗೆ ಆಹುತಿಯಾದ ಸಂದರ್ಭದಲ್ಲಿ ಪಾರಾಗಲು ಆಗಿರಲಿಲ್ಲ. ಬಲಿಯಾದವರಲ್ಲಿ ಕನಿಷ್ಠ 20 ಮಹಿಳೆಯರು ಮತ್ತು 11 ಮಕ್ಕಳು ಸೇರಿದ್ದಾರೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬಲಿಪಶುಗಳನ್ನು ಗುರುತಿಸುವುದು ಅತ್ಯಂತ ಸವಾಲಿನ ಕೆಲಸವಾಗಿದೆ ಎಂದು ರಕ್ಷಣಾ ತಂಡಗಳು ತಿಳಿಸಿವೆ.
ಘಟನೆ ಬಗ್ಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಮೃತರಲ್ಲಿ 18 ಮಂದಿ ಹೈದರಾಬಾದ್ ಬಳಿಯ ಮಲ್ಲೇಪಳ್ಳಿ ಘಾಟ್ ಏರಿಯಾದವರು ಎಂದು ತಿಳಿದುಬಂದಿದೆ.
A tragic accident near Medina claimed the lives of 45 Umrah pilgrims from Hyderabad when their bus collided with a diesel tanker and caught fire. The incident occurred around 1:30 AM IST while the pilgrims were travelling from Mecca to Medina. The AC bus went up in flames within minutes, leaving only one survivor out of 46 passengers.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm