ಬ್ರೇಕಿಂಗ್ ನ್ಯೂಸ್
17-11-25 06:13 pm HK News Desk ದೇಶ - ವಿದೇಶ
ನವದೆಹಲಿ, ನ.17 : ಮೆಕ್ಕಾದಿಂದ ಮದೀನಾಕ್ಕೆ ತೆರಳುತ್ತಿದ್ದ ಉಮ್ರಾ ಯಾತ್ರಿಕರಿದ್ದ ಬಸ್ಸಿಗೆ ಡಿಸೇಲ್ ಟ್ಯಾಂಕರ್ ಡಿಕ್ಕಿ ಹೊಡೆದು ಬೆಂಕಿ ಹತ್ತಿಕೊಂಡ ಘಟನೆ ನಡೆದಿದ್ದು ಹೈದರಾಬಾದ್ ಮೂಲದ 45 ಮಂದಿ ಭಾರತೀಯರು ಸಾವನಪ್ಪಿದ್ದಾರೆ.
ಭಾರತೀಯ ಕಾಲಮಾನ ಸೋಮವಾರ ನಸುಕಿನ 1.30ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಬಸ್ಸಿನಲ್ಲಿ ತೆಲಂಗಾಣದಿಂದ ತೆರಳಿದ್ದ 46 ಮಂದಿ ಇದ್ದರು. ಒಬ್ಬರು ಮಾತ್ರ ಅಪಾಯದಿಂದ ಪಾರಾಗಿದ್ದಾರೆ.
![]()
ಅರೇಬಿಯಾದ ಸ್ಥಳೀಯ ಮಾಧ್ಯಮಗಳ ಪ್ರಕಾರ, ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮದೀನಾದಿಂದ 25 ಕಿಮೀ ದೂರದಲ್ಲಿ ಡೀಸೆಲ್ ಟ್ಯಾಂಕರ್ಗೆ ಡಿಕ್ಕಿ ಹೊಡೆದಿದೆ. ಡೀಸೆಲ್ ಟ್ಯಾಂಕರ್ ಆಗಿದ್ದರಿಂದಾಗಿ ಬೆಂಕಿ ಹತ್ತಿಕೊಂಡಿದ್ದು ಎಸಿ ಬಸ್ ಕೆಲವೇ ಹೊತ್ತಿನಲ್ಲಿ ಹೊತ್ತಿ ಉರಿದಿದೆ. ಈ ವೇಳೆ, ಪ್ರಯಾಣಿಕರು ನಿದ್ರಿಸುತ್ತಿದ್ದರು, ಹಾಗಾಗಿ ಬಸ್ ಬೆಂಕಿಗೆ ಆಹುತಿಯಾದ ಸಂದರ್ಭದಲ್ಲಿ ಪಾರಾಗಲು ಆಗಿರಲಿಲ್ಲ. ಬಲಿಯಾದವರಲ್ಲಿ ಕನಿಷ್ಠ 20 ಮಹಿಳೆಯರು ಮತ್ತು 11 ಮಕ್ಕಳು ಸೇರಿದ್ದಾರೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬಲಿಪಶುಗಳನ್ನು ಗುರುತಿಸುವುದು ಅತ್ಯಂತ ಸವಾಲಿನ ಕೆಲಸವಾಗಿದೆ ಎಂದು ರಕ್ಷಣಾ ತಂಡಗಳು ತಿಳಿಸಿವೆ.
ಘಟನೆ ಬಗ್ಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಮೃತರಲ್ಲಿ 18 ಮಂದಿ ಹೈದರಾಬಾದ್ ಬಳಿಯ ಮಲ್ಲೇಪಳ್ಳಿ ಘಾಟ್ ಏರಿಯಾದವರು ಎಂದು ತಿಳಿದುಬಂದಿದೆ.
A tragic accident near Medina claimed the lives of 45 Umrah pilgrims from Hyderabad when their bus collided with a diesel tanker and caught fire. The incident occurred around 1:30 AM IST while the pilgrims were travelling from Mecca to Medina. The AC bus went up in flames within minutes, leaving only one survivor out of 46 passengers.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am