ಬ್ರೇಕಿಂಗ್ ನ್ಯೂಸ್
28-11-25 10:42 pm HK News Desk ದೇಶ - ವಿದೇಶ
ಮುಂಬೈ, ನ.28 : ಬಾಲಿವುಡ್ ನಟಿ ಐಶ್ವರ್ಯಾ ರೈ ಅವರು ತನ್ನ ಗಂಡನಿಂದ ದೂರವಾದರೆ ಅವರನ್ನು ಮತಾಂತರ ಮಾಡಿ ಮದುವೆ ಆಗುತ್ತೇನೆ ಎಂದು ಪಾಕಿಸ್ತಾನದ ಮುಸ್ಲಿಂ ಧರ್ಮ ಗುರು ಮುಫ್ತಿ ಅಬ್ದುಲ್ ಖಾವಿ ಎಂಬಾತ ನಾಲಿಗೆ ಹರಿಯಬಿಟ್ಟಿದ್ದಾನೆ. ಇದರ ವಿಡಿಯೋ ವೈರಲ್ ಆಗಿದೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ಈ ವ್ಯಕ್ತಿ, ಐಶ್ವರ್ಯಾ ಮತ್ತು ಅಭಿಷೇಕ್ ನಡುವೆ ಸಮಸ್ಯೆಗಳಿವೆ ಮತ್ತು ಅವರು ಬೇರೆಯಾಗುವ ಸಾಧ್ಯತೆ ಇದೆ ಎನ್ನುವ ಮಾತುಗಳನ್ನು ಹಲವು ಸಮಯಗಳಿಂದ ಕೇಳಿದ್ದೇನೆ. ಒಂದು ವೇಳೆ ಅವರು ಬೇರ್ಪಟ್ಟರೆ, ಐಶ್ವರ್ಯಾ ರೈ ನನಗೆ ಮದುವೆಯ ಪ್ರಸ್ತಾಪವನ್ನು ಕಳುಹಿಸುತ್ತಾರೆಂಬ ಭಾವನೆ ನನಗಿದೆ ಎಂದಿದ್ದಾರೆ.
ಮುಸ್ಲಿಮೇತರ ವ್ಯಕ್ತಿಯನ್ನು ನೀವು ಹೇಗೆ ಮದುವೆಯಾಗಬಹುದು ಎಂದು ನಿರೂಪಕರು ಕೇಳಿದಾಗ, ರಾಖಿ ಸಾವಂತ್ ಇಸ್ಲಾಂ ಸ್ವೀಕರಿಸಿ ಫಾತಿಮಾ ಆದ ಉದಾಹರಣೆಯನ್ನು ಮುಫ್ತಿ ನೀಡಿದ್ದಾರೆ. ನಾನು ಐಶ್ವರ್ಯಾ ರೈ ಅವರನ್ನು ಮತಾಂತರ ಮಾಡಿ ಅವರ ಹೆಸರನ್ನು ಆಯೇಷಾ ರೈ ಎಂದು ಬದಲಾಯಿಸಿ, ಬಳಿಕ ಮದುವೆ ಆಗುತ್ತೇನೆ ಎಂದಿದ್ದಾರೆ.
ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಬಚ್ಚನ್ ಕಳೆದ ಕೆಲ ಸಮಯದಿಂದ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ನಲ್ಲಿದ್ದಾರೆ. ಆಗಾಗ ಅವರ ಮದುವೆ ಜೀವನದ ಬಗ್ಗೆ ನಾನಾ ರೀತಿಯ ಮಾತುಗಳು ಕೇಳಿಬರುತ್ತಿವೆ. ಪತಿ ಅಭಿಷೇಕ್ ಬಚ್ಚನ್ - ಐಶ್ವರ್ಯಾ ರೈ ನಡುವೆ ಮನಸ್ತಾಪ ಇದೆ. ಹೀಗಾಗಿ ಇಬ್ಬರು ಅಂತರ ಕಾಯ್ದುಕೊಂಡಿದ್ದಾರೆ ಎನ್ನುವ ಗಾಸಿಪ್ ಮಾತುಗಳು ಕೆಲ ಸಮಯದ ಹಿಂದೆ ಬಾಲಿವುಡ್ ನಲ್ಲಿ ಹರಿದಾಡಿದ್ದವು.
A controversial statement made by Pakistani Muslim cleric Mufti Abdul Qavi has gone viral on social media. The cleric said that if Bollywood actress Aishwarya Rai separates from her husband, he is willing to convert her and marry her.
28-11-25 10:37 pm
Bangalore Correspondent
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
ಸಿದ್ದರಾಮಯ್ಯ ಕೃತಘ್ನ ವ್ಯಕ್ತಿ, ತನ್ನ ಬೆಳೆಸಿದವರನ್ನ...
28-11-25 09:31 pm
ಸಿದ್ದರಾಮಯ್ಯ ಸಂಕಲ್ಪ ಈಡೇರುತ್ತೆ, ಡಿಕೆ ಶಿವಕುಮಾರ್...
28-11-25 07:19 pm
Koppala News, Baby: ವಸತಿ ನಿಲಯದಲ್ಲೇ ಮಗುವಿಗೆ ಜನ...
27-11-25 10:23 pm
28-11-25 10:42 pm
HK News Desk
ಗೋವಾದಲ್ಲಿ ಜಗತ್ತಿನ ಅತಿ ಎತ್ತರದ ಶ್ರೀರಾಮನ ಮೂರ್ತಿ...
28-11-25 07:28 pm
ಪಾಕಿಸ್ತಾನ ಜೈಲಿನಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್...
26-11-25 07:16 pm
ಅಯೋಧ್ಯೆಯಲ್ಲಿ ಹತ್ತಡಿ ಎತ್ತರದ ಬೃಹತ್ ಭಗವಾಧ್ವಜ ಅನಾ...
25-11-25 04:30 pm
ಚೆನ್ನೈ ; ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ, 6 ಮಂದ...
24-11-25 10:04 pm
28-11-25 02:48 pm
Udupi Correspondent
Mangalore, Udupi, PM Narendra Modi, Krishna M...
28-11-25 11:29 am
ಪೊಲೀಸ್ ವಾರ್ಷಿಕ ಕ್ರೀಡಾಕೂಟ ; ನಾಗರಾಜ್ ಗೌಡ ಓಟದಲ್ಲ...
26-11-25 07:21 pm
ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ವರೆಗೆ ಮೋದಿ ರೋಡ್ ಶ...
26-11-25 03:34 pm
ಪ್ರಧಾನಿ ಮೋದಿ ಆಗಮನದಿಂದ ಸಂಚಾರ ತೊಡಕು ; ನ.28ರಂದು...
25-11-25 10:51 pm
28-11-25 06:23 pm
HK News Desk
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm
ಧರ್ಮಸ್ಥಳದಲ್ಲಿ ಭಕ್ತರ ಬ್ಯಾಗ್ ನಿಂದ ಚಿನ್ನಾಭರಣ ಕಳವ...
26-11-25 10:43 pm