ಬ್ರೇಕಿಂಗ್ ನ್ಯೂಸ್
30-11-25 10:59 pm HK News Desk ದೇಶ - ವಿದೇಶ
ಇಡುಕ್ಕಿ, ನ.30 : ಇಡುಕ್ಕಿ ಬಳಿ ಸ್ಕೈ ಡೈನಿಂಗ್ ರೆಸ್ಟೋರೆಂಟ್ನಲ್ಲಿ ಊಟ ಮಾಡಲು ಹೋಗಿದ್ದ ಇಬ್ಬರು ಮಕ್ಕಳು ಸೇರಿ ಐವರಿದ್ದ ಕುಟುಂಬ ಕ್ರೇನ್ ವೈಫಲ್ಯದಿಂದಾಗಿ 120 ಅಡಿ ಎತ್ತರದಲ್ಲಿ ಎರಡು ಗಂಟೆ ಕಾಲ ಸಿಲುಕಿ ನರಳಾಡಿದ್ದು ಆಬಳಿಕ ಅಗ್ನಿಶಾಮಕ ದಳದ ಸಿಬಂದಿ ಅತ್ಯಂತ ಪ್ರಯಾಸದಿಂದ ಕೆಳಕ್ಕೆ ಇಳಿಸಿದ ಘಟನೆ ನಡೆದಿದೆ.
ಸ್ಕೈ ಡೈನ್ ರೆಸ್ಟೋರೆಂಟಿನ ಕ್ರೇನ್ ಸಮರ್ಪಕವಾಗಿ ಕಾರ್ಯ ನಿರ್ವಹಿಸದೇ ಇದ್ದುದರಿಂದ ಪ್ರವಾಸಿಗರು ಎರಡು ಗಂಟೆ ಕಾಲ ಮೇಲ್ಗಡೆಯೇ ಸಿಲುಕಿಕೊಂಡಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ ತಂದೆ- ತಾಯಿ ಇದ್ದ ಕುಟುಂಬವನ್ನು 120 ಅಡಿ ಎತ್ತರದಿಂದ ಹಗ್ಗದ ಮೂಲಕ ಕೆಳಕ್ಕೆ ಇಳಿಸುತ್ತಿರುವ ಕಾರ್ಯಾಚರಣೆ ವಿಡಿಯೋ ವೈರಲ್ ಆಗಿದೆ.

ಕೇರಳದ ಇಡುಕ್ಕಿಯ ಅಣಚಾಲ್ ಬಳಿ ಸ್ಕೈ ಡೈನಿಂಗ್ ರೆಸ್ಟೋರೆಂಟ್ ನಲ್ಲಿ ಶುಕ್ರವಾರ ಮಧ್ಯಾಹ್ನ ಘಟನೆ ನಡೆದಿದ್ದು ಕ್ರೇನ್ ಕೈಕೊಟ್ಟಿದ್ದರಿಂದ 120 ಅಡಿ ಎತ್ತರದಲ್ಲಿ ಸಿಲುಕುವಂತಾಗಿತ್ತು. ರಕ್ಷಣಾ ಕಾರ್ಯಕರ್ತರು ಮೊದಲು ಇಬ್ಬರು ಮಕ್ಕಳು ಮತ್ತು ಅವರ ತಾಯಿಯನ್ನು ಕೆಳಗಿಳಿಸಿದ್ದಾರೆ. ನಂತರ ತಂದೆ ಮತ್ತು ರೆಸ್ಟೋರೆಂಟ್ ಸಿಬ್ಬಂದಿಯನ್ನು ಕೆಳಗೆ ಇಳಿಸಿದ್ದಾರೆ.
ಸ್ಕೈ ಡೈನ್ ರೆಸ್ಟೋರೆಂಟ್ ಸೂಕ್ತ ಪರವಾನಗಿ ಇಲ್ಲದೆ ಕಾರ್ಯ ನಿರ್ವಹಿಸುತ್ತಿತ್ತು. ಇದಕ್ಕಾಗಿ ಸ್ಕೈ ಡೈನ್ ಹೊಟೇಲನ್ನು ಬಂದ್ ಮಾಡಿದ್ದಲ್ಲದೆ, ಪ್ರವಾಸಿಗರು ಸಿಕ್ಕಿಕೊಳ್ಳುವಂತೆ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮುನ್ನಾರ್ ಬಳಿಯ ಇಡುಕ್ಕಿ ಜಿಲ್ಲೆಯಲ್ಲಿ ಸಾಹಸ ಪ್ರವಾಸೋದ್ಯಮ ಜನರ ಆಕರ್ಷಣೆಯ ಕೇಂದ್ರವಾಗಿದೆ.
Tourists were stranded at a 120 feet sky dining centre in #Munnar Idukki area of #Kerala today after a crane developed a technical snag.
— Sujit Gupta (@sujitnewslive) November 28, 2025
All the stranded people were rescued using ropes and wires.#skydining #Kerala #Tourist #Rescue #skyrestaurant #SkyHotel #Suffering pic.twitter.com/MkWiBD7wYi
A shocking incident occurred near Idukki where a family of five, including two children, was trapped 120 feet above the ground for nearly two hours after the crane supporting the Sky Dining restaurant malfunctioned. The family, who had gone for a dining experience suspended in the air, was left stranded when the crane failed to operate properly.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm