ಬ್ರೇಕಿಂಗ್ ನ್ಯೂಸ್
04-12-25 05:39 pm HK News Desk ದೇಶ - ವಿದೇಶ
ಕೊಲ್ಕತ್ತಾ, ಡಿ.4 : ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಮತ್ತೊಂದು ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದಕ್ಕೆ ಕಾರಣವಾಗಿದ್ದ ಭರತ್ಪುರ ಶಾಸಕ ಹುಮಾಯೂನ್ ಕಬೀರ್ ಅವರನ್ನು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಿದೆ.
ವಿವಾದಾತ್ಮಕ ಹೇಳಿಕೆಗಳಿಂದ ಕಳೆದ ಕೆಲವು ವರ್ಷಗಳಿಂದ ಗಮನ ಸೆಳೆದಿರುವ ಕಬೀರ್, ಡಿಸೆಂಬರ್ 6 ರಂದು ಬೆಲ್ದಂಗಾದಲ್ಲಿ ಬಾಬರಿ ಮಸೀದಿಗೆ ಅಡಿಪಾಯ ಹಾಕಲಾಗುವುದು ಎಂದು ಘೋಷಿಸಿದ್ದರು. ಪಕ್ಷವು ರಾಜ್ಯದಲ್ಲಿ ಶಾಂತಿ ಮತ್ತು ಕೋಮು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಕೆಲಸ ಮಾಡುತ್ತಿರುವ ಸಮಯದಲ್ಲಿ ಕಬೀರ್ ಅವರ ನಡವಳಿಕೆ ತೀವ್ರ ಅಶಿಸ್ತಿನ ಕೂಡಿದ್ದಾಗಿದೆ ಎಂದು ಅಮಾನತು ನಿರ್ಧಾರವನ್ನು ಪ್ರಕಟಿಸಿದ ಪಕ್ಷದ ಹಿರಿಯ ನಾಯಕ ಫರ್ಹಾದ್ ಹಕೀಮ್ ಹೇಳಿದ್ದಾರೆ.
ಕಬೀರ್ ಕೋಮು ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದು, ಇದನ್ನು ಟಿಎಂಸಿ ತೀವ್ರವಾಗಿ ವಿರೋಧಿಸುತ್ತದೆ. ಟಿಎಂಸಿ ಕೋಮು ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ. ಈ ಕ್ಷಣದಿಂದ ಅವರಿಗೆ ಪಕ್ಷದೊಂದಿಗೆ ಯಾವುದೇ ಸಂಬಂಧವಿರುವುದಿಲ್ಲ. ನಮ್ಮ ಉನ್ನತ ನಾಯಕತ್ವದ ಸೂಚನೆಯ ಮೇರೆಗೆ ಅವರನ್ನು ಅಮಾನತುಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಕಬೀರ್, ಪಕ್ಷದಿಂದ ಅಮಾನತು ಮಾಡಿದ್ದಕ್ಕೆ ಹೆದರುವುದಿಲ್ಲ. ರಾಜೀನಾಮೆ ನೀಡಿ ಹೊಸ ಪಕ್ಷವನ್ನು ರಚಿಸುವುದಾಗಿ ಹೇಳಿದ್ದಾರೆ. ಡಿಸೆಂಬರ್ 6 ರಂದು ನಡೆದ ಕಾರ್ಯಕ್ರಮದಲ್ಲಿ ತನ್ನ ಜೊತೆಗೆ ಲಕ್ಷಾಂತರ ಜನರು ಸೇರುತ್ತಾರೆ ಎಂದು ಹೇಳಿಕೊಂಡಿದ್ದರು.
The Trinamool Congress has suspended Bharatpur MLA Humayun Kabir after he sparked controversy by announcing that a new Babri Masjid would be constructed on December 6 in Murshidabad district of West Bengal. Senior TMC leader Firhad Hakim stated that Kabir’s remarks were inflammatory and violated the party’s commitment to maintaining peace and communal harmony in the state.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am