ಬ್ರೇಕಿಂಗ್ ನ್ಯೂಸ್
17-12-25 10:27 pm HK News Desk ದೇಶ - ವಿದೇಶ
ಹೈದರಾಬಾದ್, ಡಿ.17 : ಶಾಲಾ ಸಮವಸ್ತ್ರ ಕಳಪೆಯೆಂದು ಸಹಪಾಠಿಗಳು ಹೀಗಳೆದು ಕಿರುಕುಳ ನೀಡಿದ ಕಾರಣಕ್ಕೆ ಒಂಬತ್ತು ವರ್ಷದ ಬಾಲಕನೊಬ್ಬ ತನ್ನ ಶಾಲೆಯ ಐಡಿ ಕಾರ್ಡ್ ಜೊತೆಗಿರುವ ಹಗ್ಗವನ್ನೇ ಬಳಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹೈದರಾಬಾದ್ನ ಚಂದಾನಗರ ಪ್ರದೇಶದಲ್ಲಿ ಘಟನೆ ನಡೆದಿದೆ. ಶಂಕರ್ ಎಂಬವರ ಪುತ್ರ, ಪ್ರಶಾಂತ್ ಹೆಸರಿನ 4ನೇ ತರಗತಿಯ ವಿದ್ಯಾರ್ಥಿ ಮೃತ ಬಾಲಕ. ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾಗಿ ಮನೆಯವರು ತಿಳಿಸಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಾಲಾ ಸಮವಸ್ತ್ರದ ಹೆಸರಲ್ಲಿ ಕೀಟಲೆ ಮಾಡಿದ್ದರಿಂದ ನೊಂದಿದ್ದ ಎನ್ನಲಾಗಿದೆ. ಮಂಗಳವಾರ ಸಂಜೆ, ಶಾಲೆಯಿಂದ ಮನೆಗೆ ಹಿಂದಿರುಗಿದ ನಂತರ, ಒಬ್ಬಂಟಿಯಾಗಿದ್ದ ಬಾಲಕ ಸ್ನಾನಗೃಹಕ್ಕೆ ಹೋಗಿ ತನ್ನ ಶಾಲಾ ಗುರುತಿನ ಚೀಟಿಯ ಬಟ್ಟೆ ಹಗ್ಗವನ್ನು ಬಳಸಿ ನೇಣು ಬಿಗಿದುಕೊಂಡಿದ್ದಾನೆ. ಕುಟುಂಬ ಸದಸ್ಯರು ಬಳಿಕ ಬಾಲಕನನ್ನು ಹಗ್ಗದಿಂದ ಬಿಚ್ಚಿ ಹತ್ತಿರದ ಆಸ್ಪತ್ರೆಗೆ ಒಯ್ದಿದ್ದು, ಅಲ್ಲಿ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.
ಶಂಕರ್ ಬಡ ಕುಟುಂಬವಾಗಿದ್ದು ಅಪಾರ್ಟ್ಮೆಂಟ್ ಕಟ್ಟಡ ಒಂದರಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಾರೆ. ಈ ಹಿಂದೆ ತನ್ನ ಮಗ ಓದುತ್ತಿದ್ದ ಶಾಲೆಯ ಬಸ್ಸಿನಲ್ಲಿಯೇ ಚಾಲಕನಾಗಿದ್ದನು. ಸಮವಸ್ತ್ರ ಕಳಪೆಯಾಗಿದೆ ಎಂದು ಸಹಪಾಠಿಗಳು ಅಣಕಿಸಿದ್ದರಿಂದ ಬಾಲಕ ನೊಂದು ಸಾವಿಗೀಡಾಗಿದ್ದಾನೆ ಎನ್ನಲಾಗಿದೆ.
A tragic incident has been reported from Hyderabad’s Chandanagar area, where a nine-year-old fourth-grade student allegedly died by suicide after being mocked by classmates over the poor condition of his school uniform. The deceased boy, identified as Prashanth, was the son of Shankar, a security guard.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am