ಬ್ರೇಕಿಂಗ್ ನ್ಯೂಸ್
26-12-25 02:50 pm HK News Desk ದೇಶ - ವಿದೇಶ
ಮುಂಬೈ, ಡಿ.26 : ಇಬ್ಬರು ಪುತ್ರರು ಮತ್ತು ಹೆತ್ತವರು ಸೇರಿ ಒಂದೇ ಕುಟುಂಬದ ನಾಲ್ವರು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು ದಂಪತಿ ಮನೆಯಲ್ಲಿ ನೇಣು ಬಿಗಿದು ಸಾವನ್ನಪ್ಪಿದ್ದರೆ, ಇಬ್ಬರು ಪುತ್ರರ ಶವ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ.
ಪೊಲೀಸರ ಪ್ರಕಾರ, ನಾಂದೇಡ್ ಜಿಲ್ಲೆಯ ಮುದ್ಖೇಡ್ ತಹಸಿಲ್ನಲ್ಲಿರುವ ರಮೇಶ್ ಸೋನಾಜಿ ಲಾಖೆ (51) ಮತ್ತು ಅವರ ಪತ್ನಿ ರಾಧಾಬಾಯಿ ಲಾಖೆ (45) ದಂಪತಿ ಶವಗಳು ಮನೆಯೊಳಗೆ ನೇಣಿಗೆ ಶರಣಾದ ರೀತಿಯಲ್ಲಿ ಪತ್ತೆಯಾಗಿವೆ. ಬೆಳಗ್ಗೆ 8 ಗಂಟೆ ಸುಮಾರಿಗೆ ದಂಪತಿ ಶವ ಕಂಡಿದ್ದರೆ, ಸ್ವಲ್ಪ ಸಮಯದ ನಂತರ ಪುತ್ರರಾದ ಉಮೇಶ್ ಲಾಖೆ (25) ಮತ್ತು ಬಜರಂಗ್ ಲಾಖೆ (23) ಅವರ ಶವಗಳನ್ನು ಹತ್ತಿರದ ರೈಲ್ವೆ ಹಳಿಯಲ್ಲಿ ಪತ್ತೆ ಮಾಡಲಾಗಿದೆ.
ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು ಸಾವಿನ ಬಗ್ಗೆ ಇನ್ನೂ ದೃಢಪಡಿಸಿಲ್ಲ. ಸಂಪೂರ್ಣ ತಾಂತ್ರಿಕ ತನಿಖೆ ಮತ್ತು ಶವಪರೀಕ್ಷೆಯ ನಂತರವೇ ಸತ್ಯ ಹೊರಬರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾವಿನ ಸ್ವರೂಪ ಆತ್ಮಹತ್ಯೆಯಂತೆ ಕಂಡುಬರುತ್ತಿದೆ. ಆರ್ಥಿಕ ಸಂಕಷ್ಟ ಅಥವಾ ಕುಟುಂಬಕ್ಕೆ ಸಮಸ್ಯೆ ಇತ್ತೇ ಎಂಬುದು ತಿಳಿದುಬಂದಿಲ್ಲ.
ಸ್ಥಳೀಯರ ಪ್ರಕಾರ, ಕುಟುಂಬವು ತಮ್ಮ ಜಮೀನನ್ನು ಉತ್ತಮವಾಗಿ ನೋಡಿಕೊಳ್ಳುತ್ತಿತ್ತು. ಯಾವುದೇ ತೊಂದರೆ ಎದುರಾದ ಕುರಿತು ಮಾಹಿತಿ ಇಲ್ಲ. ಘಟನೆಯ ಬಗ್ಗೆ ನಾಂದೇಡ್ ಗ್ರಾಮೀಣ ಪೊಲೀಸರು ತನಿಖೆ ಆರಂಭಿಸಿದ್ದಾರೆ.
A heartbreaking incident from Maharashtra’s Nanded district has left an entire family dead in two separate suicide cases. The parents — Ramesh Sonaji Lakhe (51) and his wife Radhabai Lakhe (45) — were found hanging inside their home in Mudkhed taluk early on Thursday morning. Shortly after the discovery, the bodies of their sons, Umesh Lakhe (25) and Bajrang Lakhe (23), were found on nearby railway tracks, indicating they had jumped in front of a moving train.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm