ಬ್ರೇಕಿಂಗ್ ನ್ಯೂಸ್
27-12-25 04:29 pm HK News Desk ದೇಶ - ವಿದೇಶ
ಜೆರುಸಲೇಮ್, ಡಿ.27 : ರಸ್ತೆ ಬದಿಯಲ್ಲಿ ಕುಳಿತು ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್ಯಕ್ತಿಗೆ ಇಸ್ರೇಲಿ ಸೈನಿಕನೊಬ್ಬ ವಾಹನದಿಂದ ಡಿಕ್ಕಿ ಹೊಡೆಸಿರುವ ಘಟನೆ ನಡೆದಿದ್ದು ಇದರ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇಸ್ರೇಲ್ ಗಡಿಭಾಗದ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ರಸ್ತೆಯ ಪಕ್ಕದಲ್ಲಿ ಪ್ರಾರ್ಥನೆ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್ಯಕ್ತಿಗೆ, ರೈಫಲ್ ಹಿಡಿದುಕೊಂಡು ಇಸ್ರೇಲಿ ಮೀಸಲು ಪಡೆಯ ಸೈನಿಕನೊಬ್ಬ ಎಟಿವಿ ವಾಹವನ್ನು ಡಿಕ್ಕಿ ಹೊಡೆಸಿದ್ದಾನೆ ಎಂದು ಇಸ್ರೇಲ್ ಸೇನೆ ತಿಳಿಸಿದೆ.


ಶಸ್ತ್ರಸಜ್ಜಿತ ಸೈನಿಕ ಪ್ಯಾಲೆಸ್ತೀನಿಯನ್ ವ್ಯಕ್ತಿಗೆ ವಾಹನದಿಂದ ಡಿಕ್ಕಿ ಹೊಡೆಸಿದ್ದಾರೆ. ನಂತರ ಇಲ್ಲಿಂದ ಹೊರಡುವಂತೆ ಸೂಚಿಸಿದ್ದಾನೆ. ಈತ ಮೀಸಲು ಪಡೆಯ ಸಿಬ್ಬಂದಿಯಾಗಿದ್ದು, ಆ ರೀತಿಯ ಕೃತ್ಯಕ್ಕಾಗಿ ಅವರನ್ನು ಮಿಲಿಟರಿ ಸೇವೆಯಿಂದ ಮುಕ್ತಗೊಳಿಸಲಾಗಿದೆ ಎಂದು ಸೇನೆ ತಿಳಿಸಿದೆ.
ಸೈನಿಕ ತನ್ನ ಅಧಿಕಾರವನ್ನು ಉಲ್ಲಂಘಿಸಿ ಅತಿರೇಕದ ವರ್ತನೆ ತೋರಿಸಿದ್ದಾರೆ. ಆತನ ಬಳಿಯಿದ್ದ ಶಸ್ತ್ರಾಸ್ತ್ರವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ವಾಹನ ಡಿಕ್ಕಿ ಹೊಡೆದು ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾನೆ. ಗಡಿಭಾಗದಲ್ಲಿ ಪ್ಯಾಲೆಸ್ತೀನಿಯರ ವಿರುದ್ಧ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಇಸ್ರೇಲಿ ಕಡೆಯಿಂದ ದಾಳಿಗಳಾಗಿವೆ. ಘಟನೆಯಲ್ಲಿ ಹಲವಾರು ಮಂದಿ ಸಾವನ್ನಪ್ಪಿದ್ದು 750ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆ ಅಂಕಿ ಅಂಶಗಳು ತಿಳಿಸಿವೆ.
As we mark Christmas in the land of Christ, Israeli extremists from Gush Emunim continue their attacks on Palestinians.
— George Zeidan جورج زيدان (@gjzeidan) December 25, 2025
Earlier today, a Palestinian kneeling in prayer was run over by a settler east of Ramallah. Despite evidence, the likelihood of real accountability is zero pic.twitter.com/RAGpFn6jnM
A shocking incident from the occupied West Bank has gone viral after an Israeli reserve soldier intentionally rammed an ATV into a Palestinian man who was praying on the roadside. Video footage shows the armed soldier striking the man and then ordering him to leave the area. The Israeli military has confirmed that the soldier violated protocol and has been removed from service, with his weapon confiscated.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am