ಬ್ರೇಕಿಂಗ್ ನ್ಯೂಸ್
08-01-26 03:12 pm HK News Desk ದೇಶ - ವಿದೇಶ
ಮುಂಬೈ, ಜ.8 : ನಗರಸಭೆಯಲ್ಲಿ ಶಿವಸೇನೆ ಬಿಟ್ಟು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಪ್ರತಿನಿಧಿಗಳಿಗೆ ಸಂಚಕಾರ ಬಂದಿದೆ. ಅಂಬರ್ನಾಥ್ ನಗರಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಕೌನ್ಸಿಲರ್ಗಳು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಕ್ಕಾಗಿ 12 ಕಾಂಗ್ರೆಸ್ ಕೌನ್ಸಿಲರ್ ಗಳನ್ನು ಅಮಾನತು ಮಾಡಲಾಗಿದೆ.
ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಗಣೇಶ್ ಪಾಟೀಲ್ ಅವರು ಅಂಬರ್ನಾಥ್ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಪ್ರದೀಪ್ ಪಾಟೀಲ್ ಅವರಿಗೆ ಪತ್ರ ಬರೆದು ಅಮಾನತು ಕ್ರಮದ ಬಗ್ಗೆ ತಿಳಿಸಿದ್ದಾರೆ. ಮೇಲಿನ ನಾಯಕರಿಗೆ ತಿಳಿಸದೆ ಮೈತ್ರಿ ಮಾಡಿರುವುದು ಸರಿಯಲ್ಲ. ರಾಜ್ಯಾಧ್ಯಕ್ಷ ಹರ್ಷವರ್ಧನ್ ಅವರ ಸೂಚನೆಯಂತೆ ನಿಮ್ಮನ್ನು ಪಕ್ಷದಿಂದ ಅಮಾನತು ಮಾಡಲಾಗುತ್ತಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಕಾಂಗ್ರೆಸ್ ತನ್ನದೇ ಆದ ಚಿಹ್ನೆಯ ಮೇಲೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿ ಅಂಬರ್ನಾಥ್ ಪುರಸಭೆಯಲ್ಲಿ 12 ಸ್ಥಾನಗಳನ್ನು ಗೆದ್ದಿದೆ ಎಂದು ಪಾಟೀಲ್ ತಮ್ಮ ಪತ್ರದಲ್ಲಿ ಹೇಳಿದ್ದಾರೆ.
ನಾವು ಕಾಂಗ್ರೆಸ್ ಚಿಹ್ನೆಯ ಮೇಲೆ ಚುನಾವಣೆಗಳಲ್ಲಿ ಸ್ಪರ್ಧಿಸಿ 12 ಸ್ಥಾನಗಳನ್ನು ಗೆದ್ದಿದ್ದೇವೆ. ಆದರೆ, ರಾಜ್ಯ ನಾಯಕತ್ವ ಅಥವಾ ರಾಜ್ಯ ಕಚೇರಿಗೆ ತಿಳಿಸದೆ, ನೀವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದೀರಿ. ಇದು ಪಕ್ಷದ ಮಟ್ಟಿಗೆ ಒಳ್ಳೆಯದಲ್ಲ. ರಾಜ್ಯ ಅಧ್ಯಕ್ಷರ ಸೂಚನೆಯಂತೆ, ನಿಮ್ಮನ್ನು ಪಕ್ಷದಿಂದ ಅಮಾನತುಗೊಳಿಸಲಾಗುತ್ತಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ಮೈತ್ರಿಯನ್ನು ತಿರಸ್ಕರಿಸಿದ್ದು, ಬಿಜೆಪಿಗರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Twelve Congress councillors have been suspended from the party for forming an alliance with the BJP in a municipal council, defying the party’s official position. The action follows political developments in the Ambernath Municipal Council, where the BJP formed an alliance with Congress councillors after sidelining the Shiv Sena.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
21-01-26 11:10 am
HK News Desk
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
20-01-26 10:59 pm
Mangalore Correspondent
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ನಿಂದ ಟ್ರಾಫಿಕ್ ಸಮ...
20-01-26 10:33 pm
ರಿಯಲ್ ಎಸ್ಟೇಟ್ ಉದ್ಯಮಿ ಹಠಾತ್ತನೆ ಹೃದಯಾಘಾತಕ್ಕೆ ಬಲ...
20-01-26 10:00 pm
ಉಳ್ಳಾಲ ದರ್ಗಾ ಕಮಿಟಿ ಅವ್ಯವಹಾರ- ದುರಾಡಳಿತ ಆರೋಪ ;...
20-01-26 08:07 pm
ಮರದ ಗೆಲ್ಲು ಕಡಿಯುವ ವಿಚಾರದಲ್ಲಿ ತಗಾದೆ ; ಮಾತನಾಡಲು...
19-01-26 10:55 pm
20-01-26 07:51 pm
Bangalore Correspondent
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm