ಬ್ರೇಕಿಂಗ್ ನ್ಯೂಸ್
13-01-26 06:39 pm HK News Desk ದೇಶ - ವಿದೇಶ
ಮಥುರಾ, ಜ 13 : ಆಟೋ ಚಾಲಕನೊಬ್ಬ ತನಗೆ ಕಚ್ಚಿದ ನಾಗರಹಾವನ್ನೇ ಜೇಬಿನಲ್ಲಿಟ್ಟುಕೊಂಡು ಆಸ್ಪತ್ರೆಗೆ ಬಂದು ಚಿಕಿತ್ಸೆಗೆ ಒತ್ತಾಯಿಸಿರುವ ವಿಡಿಯೋವೊಂದು ಸೋಶಿಯಲ್ ಮೆಡಿಯದಲ್ಲಿ ಸಕತ್ ವೈರಲ್ ಆಗುತ್ತಿದೆ.
ಉತ್ತರ ಪ್ರದೇಶದ ಮಥುರಾದಲ್ಲಿ ಈ ಘಟನೆ ನಡೆದಿದ್ದು, ಪಾನಮತ್ತ ಆಟೋ ಚಾಲಕ ತನಗೆ ಹಾವು ಕಚ್ಚಿದೆ ಎಂದು ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ನೀಡುವಂತೆ ಒತ್ತಾಯಿಸಿದ್ದಾನೆ. ಈ ವೇಳೆ ಯಾರೂ ಅತನಿಗೆ ಸ್ಪಂದಿಸದ ಹಿನ್ನಲೆಯಲ್ಲಿ ಗಲಾಟೆ ಮಾಡಿದ್ದಾನೆ.
ಈ ವೇಳೆ ಸಿಬ್ಬಂದಿಯೊಬ್ಬರು ಆತನನ್ನು ವಿಚಾರಿಸಿದಾಗ ತನ್ನ ಜರ್ಕಿನ್ ಒಳಗಿದ್ದ ಹಾವನ್ನು ತೆಗೆದು ತೋರಿಸಿ ಈ ಹಾವು ನನಗೆ ಕಚ್ಚಿದೆ. ಚಿಕಿತ್ಸೆ ಕೊಡಿ ಎಂದು ಕೇಳಿದರೂ ಯಾರೂ ಚಿಕಿತ್ಸೆ ನೀಡುತ್ತಿಲ್ಲ. ಅರ್ಧಗಂಟೆಯಿಂದ ಯಾರೂ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿದ್ದಾನೆ.
ಆತ ಜೇಬಿನಿಂದ ನಾಗರಹಾವನ್ನು ಹೊರತೆಗೆಯುತ್ತಲೇ ಅಲ್ಲಿದ್ದವರು ಹೌಹಾರಿದ್ದಾರೆ. ಹಾವು ಇತರ ರೋಗಿಗಳಿಗೆ ಅಪಾಯವನ್ನುಂಟುಮಾಡಬಹುದು ಎಂಬ ಕಾರಣಕ್ಕೆ ಹಾವನ್ನು ಆಸ್ಪತ್ರೆಯ ಹೊರಗೆ ಬಿಡುವಂತೆ ಹೇಳಿದಾಗ, ಆತ ಅದನ್ನು ಕೇಳಲು ನಿರಾಕರಿಸಿದನು. ಈ ವಿಚಾರ ತಿಳಿಯುತ್ತಲೇ ಪೊಲೀಸರು ಸ್ಥಳಕ್ಕಾಗಮಿಸಿ ಆಟೋ ಚಾಲಕನಿಂದ ನಾಗರಹಾವನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ದೀಪಕ್ ಗೆ ಇಂಜೆಕ್ಷನ್ ನೀಡಿ ಮನೆಗೆ ಕಳುಹಿಸಲಾಗಿದೆ.
In UP's Mathura, a man arrived at a government hospital complaining of snake bite.
— Piyush Rai (@Benarasiyaa) January 13, 2026
Reporter: Where is the snake?
Man opens jacket zip, draws the snake out.
Here it is. pic.twitter.com/ub1Pvq6ifz
In a bizarre incident from Mathura, Uttar Pradesh, an auto driver created panic at a government hospital by arriving with a live cobra hidden in his pocket, claiming it had bitten him and demanding immediate treatment. The intoxicated man allegedly created a ruckus after hospital staff did not respond promptly.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am