ಬ್ರೇಕಿಂಗ್ ನ್ಯೂಸ್
22-01-26 01:52 pm HK News Desk ದೇಶ - ವಿದೇಶ
ನವದೆಹಲಿ, ಜ.22 : ಯುವ ಜೋಡಿಯೊಂದು ಎರಡು ಗಂಟೆಗಳ ಕಾಲ ರೈಲಿನ ಶೌಚಾಲಯದೊಳಗೆ ಲಾಕ್ ಮಾಡಿಕೊಂಡ ಘಟನೆ ನಡೆದಿದ್ದು ಇದರ ವಿಡಿಯೋ ವೈರಲ್ ಆಗಿದ್ದು ಈ ವೇಳೆ ಯುವತಿ ಆಡಿರುವ ಮಾತು ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಶೌಚಾಲಯದಿಂದ ಹೊರಬಂದ ಯುವತಿಯನ್ನು ಪ್ರಯಾಣಿಕರು ತರಾಟೆಗೆ ತೆಗೆದುಕೊಂಡಿದ್ದು ಆಕೆ ಮಾತ್ರ ಅದು ನನ್ನ ಇಷ್ಟ ಎಂದು ದರ್ಪ ತೋರಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ರೈಲಿನ ಶೌಚಾಲಯವನ್ನು ಯುವ ಜೋಡಿ ಒಳಗಿನಿಂದ ಲಾಕ್ ಮಾಡಿಕೊಂಡಿದ್ದರಿಂದ ಇತರ ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು ಅಂತಿಮವಾಗಿ ರೈಲ್ವೆ ಸಿಬ್ಬಂದಿಯ ಗಮನಕ್ಕೆ ತಂದಿದ್ದಾರೆ.
ಕೊನೆಗೆ ಬಾಗಿಲು ತೆರೆದಾಗ, ಯುವಕ ಹೊರಗೆ ಬಂದು ಯುವತಿಗೆ ಮುಟ್ಟಾಗುತ್ತಿದ್ದು ನೋವಿನಿಂದ ಬಳಲುತ್ತಿದ್ದಳು ಎಂದು ಸಬೂಬು ಹೇಳಿದ್ದಾನೆ. ಯವತಿ ಮಾತ್ರ ಏನೂ ತಲೆಕೆಡಿಸಿಕೊಳ್ಳದೆ, ನಾನು ಯಾರನ್ನು ಒಳಗೆ ಕರೆದುಕೊಂಡು ಹೋಗಬೇಕೋ ಅದು ನನ್ನ ಆಯ್ಕೆ ಎಂದು ಜೋರಾಗಿ ಹೇಳಿದ್ದಾಳೆ. ಈಕೆ ಮಾತನಾಡಿದ ವಿಡಿಯೋ ವೈರಲ್ ಆಗಿದ್ದು ಜನರ ವಿರೋಧಕ್ಕೆ ಕಾರಣವಾಗಿದೆ.
ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಸಕತ್ ವೈರಲ್ ಆಗಿದ್ದು, ಸಾಕಷ್ಟು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಓಯೋ ರೂಮ್ ಅಲ್ಲ, ಸಾರ್ವಜನಿಕರ ಶೌಚಾಲಯ ಎಂದು ಜೋಡಿಗೆ ತರಾಟೆ ತೆಗೆದುಕೊಂಡಿದ್ದಾರೆ.
#BreakingNews आजकल लोगो को थोड़ा भी बर्दास्त नहीं हो रहा हैं ट्रैन को हीं oyo बना दे रहे हैं। और इन्हे लोगो की परवाह भी नहीं हैं। फिर से ट्रैन के बाथरूम में एक कपल 2 घण्टे तक बंद मिले #NewsUpdate #TrendingNews #viralnews pic.twitter.com/rutJ9NX3LJ
— awsur.com (@mr_suryag) January 21, 2026
A video of a young couple locking themselves inside a train toilet for nearly two hours has gone viral, triggering widespread anger online. Passengers were inconvenienced and confronted the couple after informing railway staff.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am