ಬ್ರೇಕಿಂಗ್ ನ್ಯೂಸ್
22-01-26 01:52 pm HK News Desk ದೇಶ - ವಿದೇಶ
ನವದೆಹಲಿ, ಜ.22 : ಯುವ ಜೋಡಿಯೊಂದು ಎರಡು ಗಂಟೆಗಳ ಕಾಲ ರೈಲಿನ ಶೌಚಾಲಯದೊಳಗೆ ಲಾಕ್ ಮಾಡಿಕೊಂಡ ಘಟನೆ ನಡೆದಿದ್ದು ಇದರ ವಿಡಿಯೋ ವೈರಲ್ ಆಗಿದ್ದು ಈ ವೇಳೆ ಯುವತಿ ಆಡಿರುವ ಮಾತು ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಶೌಚಾಲಯದಿಂದ ಹೊರಬಂದ ಯುವತಿಯನ್ನು ಪ್ರಯಾಣಿಕರು ತರಾಟೆಗೆ ತೆಗೆದುಕೊಂಡಿದ್ದು ಆಕೆ ಮಾತ್ರ ಅದು ನನ್ನ ಇಷ್ಟ ಎಂದು ದರ್ಪ ತೋರಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ರೈಲಿನ ಶೌಚಾಲಯವನ್ನು ಯುವ ಜೋಡಿ ಒಳಗಿನಿಂದ ಲಾಕ್ ಮಾಡಿಕೊಂಡಿದ್ದರಿಂದ ಇತರ ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು ಅಂತಿಮವಾಗಿ ರೈಲ್ವೆ ಸಿಬ್ಬಂದಿಯ ಗಮನಕ್ಕೆ ತಂದಿದ್ದಾರೆ.
ಕೊನೆಗೆ ಬಾಗಿಲು ತೆರೆದಾಗ, ಯುವಕ ಹೊರಗೆ ಬಂದು ಯುವತಿಗೆ ಮುಟ್ಟಾಗುತ್ತಿದ್ದು ನೋವಿನಿಂದ ಬಳಲುತ್ತಿದ್ದಳು ಎಂದು ಸಬೂಬು ಹೇಳಿದ್ದಾನೆ. ಯವತಿ ಮಾತ್ರ ಏನೂ ತಲೆಕೆಡಿಸಿಕೊಳ್ಳದೆ, ನಾನು ಯಾರನ್ನು ಒಳಗೆ ಕರೆದುಕೊಂಡು ಹೋಗಬೇಕೋ ಅದು ನನ್ನ ಆಯ್ಕೆ ಎಂದು ಜೋರಾಗಿ ಹೇಳಿದ್ದಾಳೆ. ಈಕೆ ಮಾತನಾಡಿದ ವಿಡಿಯೋ ವೈರಲ್ ಆಗಿದ್ದು ಜನರ ವಿರೋಧಕ್ಕೆ ಕಾರಣವಾಗಿದೆ.
ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಸಕತ್ ವೈರಲ್ ಆಗಿದ್ದು, ಸಾಕಷ್ಟು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಓಯೋ ರೂಮ್ ಅಲ್ಲ, ಸಾರ್ವಜನಿಕರ ಶೌಚಾಲಯ ಎಂದು ಜೋಡಿಗೆ ತರಾಟೆ ತೆಗೆದುಕೊಂಡಿದ್ದಾರೆ.
#BreakingNews आजकल लोगो को थोड़ा भी बर्दास्त नहीं हो रहा हैं ट्रैन को हीं oyo बना दे रहे हैं। और इन्हे लोगो की परवाह भी नहीं हैं। फिर से ट्रैन के बाथरूम में एक कपल 2 घण्टे तक बंद मिले #NewsUpdate #TrendingNews #viralnews pic.twitter.com/rutJ9NX3LJ
— awsur.com (@mr_suryag) January 21, 2026
A video of a young couple locking themselves inside a train toilet for nearly two hours has gone viral, triggering widespread anger online. Passengers were inconvenienced and confronted the couple after informing railway staff.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm