ಬ್ರೇಕಿಂಗ್ ನ್ಯೂಸ್
23-01-26 06:44 pm HK News Desk ದೇಶ - ವಿದೇಶ
ಕಾಸರಗೋಡು, ಜ.23 : ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಸೂಕ್ತ ದಾಖಲೆಗಳಿಲ್ಲದೆ 30 ಲಕ್ಷ ರೂ. ನಗದು ಹಣವನ್ನು ಒಯ್ಯುತ್ತಿರುವುದು ಪತ್ತೆಯಾಗಿದ್ದು ಅಬಕಾರಿ ಅಧಿಕಾರಿಗಳು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಮಂಗಳೂರಿನಿಂದ ಕಾಸರಗೋಡು ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹಣವನ್ನು ಸಾಗಿಸಲಾಗುತ್ತಿತ್ತು. ಹಣವನ್ನು ಹೊಂದಿದ್ದ ಮಲಪ್ಪುರಂ ಜಿಲ್ಲೆಯ ಪೆರಿಂದಾಲ್ ಮಣ್ಣ್ ತಾಲೂಕಿನ ವಡಕ್ಕಾಂಗರ ನಿವಾಸಿ ಹಂಝ(64) ಎಂಬಾತನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಹಾಗೂ ವಶ ಪಡಿಸಿದ ನಗದು ಹಣವನ್ನು ಅಬಕಾರಿ ಪೊಲೀಸರು ಮಂಜೇಶ್ವರ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಗುರುವಾರ ಬೆಳಗ್ಗೆ ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ಕಾರ್ಯಾಚರಣೆ ನಡೆದಿದೆ. ಕಾಳಧನವನ್ನು ಎಲ್ಲಿಂದ ಮತ್ತು ಎಲ್ಲಿಗೆ ಒಯ್ಯುತ್ತಿದ್ದ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಂಗಳೂರು- ಕಾಸರಗೋಡು ರಸ್ತೆಯಲ್ಲಿ ಬಸ್ ಮೂಲಕ ಅಕ್ರಮ ಹಣ ಸಾಗಾಟ ನಿರಂತರ ನಡೆಯುತ್ತಿದ್ದು ಅಬಕಾರಿ ದಳ ತಪಾಸಣೆಯಲ್ಲಿ ತೊಡಗಿದೆ.
During a vehicle inspection at the Manjeshwar check post, excise officials seized ₹30 lakh in unaccounted cash being transported without valid documents in a KSRTC bus. A 64-year-old man has been arrested in connection with the incident.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am