ಬ್ರೇಕಿಂಗ್ ನ್ಯೂಸ್
23-01-26 06:44 pm HK News Desk ದೇಶ - ವಿದೇಶ
ಕಾಸರಗೋಡು, ಜ.23 : ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಸೂಕ್ತ ದಾಖಲೆಗಳಿಲ್ಲದೆ 30 ಲಕ್ಷ ರೂ. ನಗದು ಹಣವನ್ನು ಒಯ್ಯುತ್ತಿರುವುದು ಪತ್ತೆಯಾಗಿದ್ದು ಅಬಕಾರಿ ಅಧಿಕಾರಿಗಳು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಮಂಗಳೂರಿನಿಂದ ಕಾಸರಗೋಡು ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹಣವನ್ನು ಸಾಗಿಸಲಾಗುತ್ತಿತ್ತು. ಹಣವನ್ನು ಹೊಂದಿದ್ದ ಮಲಪ್ಪುರಂ ಜಿಲ್ಲೆಯ ಪೆರಿಂದಾಲ್ ಮಣ್ಣ್ ತಾಲೂಕಿನ ವಡಕ್ಕಾಂಗರ ನಿವಾಸಿ ಹಂಝ(64) ಎಂಬಾತನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಹಾಗೂ ವಶ ಪಡಿಸಿದ ನಗದು ಹಣವನ್ನು ಅಬಕಾರಿ ಪೊಲೀಸರು ಮಂಜೇಶ್ವರ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಗುರುವಾರ ಬೆಳಗ್ಗೆ ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ಕಾರ್ಯಾಚರಣೆ ನಡೆದಿದೆ. ಕಾಳಧನವನ್ನು ಎಲ್ಲಿಂದ ಮತ್ತು ಎಲ್ಲಿಗೆ ಒಯ್ಯುತ್ತಿದ್ದ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಂಗಳೂರು- ಕಾಸರಗೋಡು ರಸ್ತೆಯಲ್ಲಿ ಬಸ್ ಮೂಲಕ ಅಕ್ರಮ ಹಣ ಸಾಗಾಟ ನಿರಂತರ ನಡೆಯುತ್ತಿದ್ದು ಅಬಕಾರಿ ದಳ ತಪಾಸಣೆಯಲ್ಲಿ ತೊಡಗಿದೆ.
During a vehicle inspection at the Manjeshwar check post, excise officials seized ₹30 lakh in unaccounted cash being transported without valid documents in a KSRTC bus. A 64-year-old man has been arrested in connection with the incident.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm