ಬ್ರೇಕಿಂಗ್ ನ್ಯೂಸ್
11-08-20 09:20 am Headline Karnataka News Network ದೇಶ - ವಿದೇಶ
ಬೈರೂತ್, ಆಗಸ್ಟ್ 11: ಲೆಬನಾನ್ನ ಬೈರೂತ್ನಲ್ಲಿ ಸಂಭವಿಸಿದ ಸ್ಫೋಟಕ್ಕೆ ಅಲ್ಲಿನ ಸರ್ಕಾರ ಭಾರೀ ದಂಡ ತೆತ್ತಿದೆ. ಸ್ಫೋಟದ ಬೆನ್ನಲ್ಲೇ ಅಲ್ಲಿನ ಜನರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದ್ದರು. ಪರಿಣಾಮ ಲೆಬನಾನ್ ಪ್ರಧಾನಿ ಹಸ್ಸನ್ ದಿಯಾಬ್ ರಾಜೀನಾಮೆ ನೀಡಿದ್ದಾರೆ.
ಲೆಬನಾನ್ ರಾಜಧಾನಿ ಬೈರುತ್ ನಗರದ ಬಂದರು ಪ್ರದೇಶದಲ್ಲಿ ಆಗಸ್ಟ್5ರಂದು ಮಧ್ಯಾಹ್ನ ಸಂಭವಿಸಿರುವ ಭಾರೀ ಸ್ಟೋಟದಿಂದ ಅಲ್ಲಿನ ಜನರ ಬದುಕು ನುಚ್ಚು ನೂರಾಗಿದೆ. 6 ಸಾವಿರ ಜನ ಗಾಯಗೊಂಡು 160 ಹೆಚ್ಚು ಜನರು ಮೃತಪಟ್ಟಿದ್ದಾರೆ. 20 ಜನರು ಕಾಣೆಯಾಗಿದ್ದಾರೆ. ಈ ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್ ಕಾರಣವಾಗಿತ್ತು. 2013-14 ಸಂದರ್ಭದಲ್ಲಿ ಹಡಗೊಂದರಿಂದ ಸುಮಾರು 2,750 ಟನ್ ಅಮೋನಿಯಂ ನೈಟ್ರೇಟ್ ವಶಕ್ಕೆ ಪಡೆಯಲಾಗಿತ್ತು. ಅದನ್ನು ಬೈರೂತ್ ಬಂದರಿನಲ್ಲಿ ಶೇಖರಿಸಿಡಲಾಗಿತ್ತು. ಇದಕ್ಕೆ ಬೆಂಕಿ ತಾಕಿ ಇಡಿ ಬೈರೂತ್ ನಾಶವಾಗಿತ್ತು.
ಈ ಅವಘಢಕ್ಕೆ ರಾಜಕಾರಣಿಗಳ ನಿರ್ಲಕ್ಷ್ಯ ಮುಖ್ಯ ಕಾರಣ ಎನ್ನಲಾಗುತ್ತಿದೆ. ಹೀಗಾಗಿ, ಅಲ್ಲಿನ ಜನರು ಬೀದಿಗೆ ಇಳಿದು ದಂಗೆ ನಡೆಸುತ್ತಿದ್ದಾರೆ. ದಂಗೆ ನಿಯಂತ್ರಣ ಮಾಡಲಾಗದೆ ಮಣಿದಿರುವ ಅಲ್ಲಿನ ಪ್ರಧಾನಿ ರಾಜೀನಾಮೆ ನೀಡಿದ್ದಾರೆ.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 11:19 am
Mangalore Correspondent
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm