ಬ್ರೇಕಿಂಗ್ ನ್ಯೂಸ್
11-08-20 09:20 am Headline Karnataka News Network ದೇಶ - ವಿದೇಶ
ಬೈರೂತ್, ಆಗಸ್ಟ್ 11: ಲೆಬನಾನ್ನ ಬೈರೂತ್ನಲ್ಲಿ ಸಂಭವಿಸಿದ ಸ್ಫೋಟಕ್ಕೆ ಅಲ್ಲಿನ ಸರ್ಕಾರ ಭಾರೀ ದಂಡ ತೆತ್ತಿದೆ. ಸ್ಫೋಟದ ಬೆನ್ನಲ್ಲೇ ಅಲ್ಲಿನ ಜನರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದ್ದರು. ಪರಿಣಾಮ ಲೆಬನಾನ್ ಪ್ರಧಾನಿ ಹಸ್ಸನ್ ದಿಯಾಬ್ ರಾಜೀನಾಮೆ ನೀಡಿದ್ದಾರೆ.
ಲೆಬನಾನ್ ರಾಜಧಾನಿ ಬೈರುತ್ ನಗರದ ಬಂದರು ಪ್ರದೇಶದಲ್ಲಿ ಆಗಸ್ಟ್5ರಂದು ಮಧ್ಯಾಹ್ನ ಸಂಭವಿಸಿರುವ ಭಾರೀ ಸ್ಟೋಟದಿಂದ ಅಲ್ಲಿನ ಜನರ ಬದುಕು ನುಚ್ಚು ನೂರಾಗಿದೆ. 6 ಸಾವಿರ ಜನ ಗಾಯಗೊಂಡು 160 ಹೆಚ್ಚು ಜನರು ಮೃತಪಟ್ಟಿದ್ದಾರೆ. 20 ಜನರು ಕಾಣೆಯಾಗಿದ್ದಾರೆ. ಈ ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್ ಕಾರಣವಾಗಿತ್ತು. 2013-14 ಸಂದರ್ಭದಲ್ಲಿ ಹಡಗೊಂದರಿಂದ ಸುಮಾರು 2,750 ಟನ್ ಅಮೋನಿಯಂ ನೈಟ್ರೇಟ್ ವಶಕ್ಕೆ ಪಡೆಯಲಾಗಿತ್ತು. ಅದನ್ನು ಬೈರೂತ್ ಬಂದರಿನಲ್ಲಿ ಶೇಖರಿಸಿಡಲಾಗಿತ್ತು. ಇದಕ್ಕೆ ಬೆಂಕಿ ತಾಕಿ ಇಡಿ ಬೈರೂತ್ ನಾಶವಾಗಿತ್ತು.
ಈ ಅವಘಢಕ್ಕೆ ರಾಜಕಾರಣಿಗಳ ನಿರ್ಲಕ್ಷ್ಯ ಮುಖ್ಯ ಕಾರಣ ಎನ್ನಲಾಗುತ್ತಿದೆ. ಹೀಗಾಗಿ, ಅಲ್ಲಿನ ಜನರು ಬೀದಿಗೆ ಇಳಿದು ದಂಗೆ ನಡೆಸುತ್ತಿದ್ದಾರೆ. ದಂಗೆ ನಿಯಂತ್ರಣ ಮಾಡಲಾಗದೆ ಮಣಿದಿರುವ ಅಲ್ಲಿನ ಪ್ರಧಾನಿ ರಾಜೀನಾಮೆ ನೀಡಿದ್ದಾರೆ.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
12-03-26 08:33 am
HK News Staffer
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
12-03-26 12:12 pm
HK News Staffer
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm