ಬ್ರೇಕಿಂಗ್ ನ್ಯೂಸ್
28-01-26 10:08 am HK News Desk ದೇಶ - ವಿದೇಶ
ಮುಂಬೈ, ಜ.28 : ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಬಾರಾಮತಿ ಜಿಲ್ಲೆಯಲ್ಲಿ ಪತನಗೊಂಡಿದ್ದು ಅಜಿತ್ ಪವಾರ್ ಸೇರಿ ಜೊತೆಗಿದ್ದ ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ.
ಮುಂಬೈನಿಂದ ಕಾರ್ಯ ನಿಮಿತ್ತ ಬಾರಾಮತಿಗೆ ತೆರಳುತ್ತಿದ್ದಾಗ ವಿಮಾನ ಪತನವಾಗಿದೆ. ಎನ್ ಸಿಪಿ ಮುಖಂಡ, ಪಕ್ಷದ ಪ್ರಭಾವಿ ನಾಯಕ ಶರದ್ ಪವಾರ್ ಅವರ ಅಳಿಯ ಅಜಿತ್ ಪವಾರ್ ಒಂದು ವರ್ಷದ ಹಿಂದಷ್ಟೇ ಪಕ್ಷವನ್ನು ಒಡೆದು ಬಿಜೆಪಿ ಮೈತ್ರಿಕೂಟ ಸೇರಿ ಡಿಸಿಎಂ ಆಗಿದ್ದರು. ಇಂದು ಬೆಳಗ್ಗೆ ಬಾರಾಮತಿಯತ್ತ ವಿಶೇಷ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ದಿಢೀರ್ ಅವಘಡ ಸಂಭವಿಸಿದೆ.




ವಿಮಾನ ಲ್ಯಾಂಡಿಂಗ್ ವೇಳೆ ಕಾಡು ಪ್ರದೇಶದಲ್ಲಿ ಉರುಳಿದ್ದು ಬೆಂಕಿ ಹತ್ತಿಕೊಂಡಿದೆ. ಅಜಿತ್ ಪವಾರ್ ಸೇರಿ ಅದರಲ್ಲಿದ್ದ ಆರು ಜನ ಸಾವಿಗೀಡಾಗಿದ್ದಾರೆ. ಪತನ ಹೇಗಾಯ್ತು ಎನ್ನುವುದು ಗೊತ್ತಾಗಿಲ್ಲ. ವಿಮಾನದಲ್ಲಿದ್ದ ಪೈಲಟ್ ಮತ್ತು ಅಜಿತ್ ಪವಾರ್ ಜೊತೆಗಿದ್ದ ಅಧಿಕಾರಿಗಳು ಮೃತಪಟ್ಟಿದ್ದಾರೆ. ಅಜಿತ್ ಪವಾರ್ ಕುಟುಂಬಸ್ಥರು ಮುಂಬೈನಿಂದ ಬಾರಾಮತಿಯತ್ತ ದೌಡಾಯಿಸಿದ್ದಾರೆ. ಅಜಿತ್ ಪವಾರ್ ಬಾರಾಮತಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಕಳೆದ ಚುನಾವಣೆಯಲ್ಲಿ ಅಜಿತ್ ಪವಾರ್ ತನ್ನದೇ ಎನ್ ಸಿಪಿ ಪಕ್ಷವೆಂದು ಪ್ರತ್ಯೇಕ ಬಣ ಕಟ್ಟಿಕೊಂಡು ಯಶಸ್ಸು ಸಾಧಿಸಿದ್ದರು.
ಇಂದು ಬಾರಾಮತಿಯಲ್ಲಿ ಎನ್ ಸಿಪಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲು ಅಜಿತ್ ಪವಾರ್ ತಮ್ಮ ಕ್ಷೇತ್ರದತ್ತ ಬರುತ್ತಿದ್ದರು. ಹಲವು ಬಾರಿ ಸಚಿವರಾಗಿದ್ದ ಅಜಿತ್ ಪವಾರ್ ಮಹಾರಾಷ್ಟ್ರದಲ್ಲಿ ಅನುಭವಿ ಮತ್ತು ಪ್ರಭಾವಿ ನಾಯಕರಾಗಿದ್ದರು.
Maharashtra Deputy CM Ajit Pawar is alive, and there has been no plane crash or death involving him. Writing or publishing this as real news would spread false information about a real public figure, which isn’t okay.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm