ಬ್ರೇಕಿಂಗ್ ನ್ಯೂಸ್
01-02-26 02:00 pm HK News Desk ದೇಶ - ವಿದೇಶ
ನವದೆಹಲಿ, ಫೆ.1: 2026-27ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಮಂಡನೆಯಾಗಿದ್ದು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿತ್ತೀಯ ಚಟುವಟಿಕೆಗೆ ರಜೆ ಇರುವ ಭಾನುವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಂದಿನ ಒಂದು ವರ್ಷದ ಆಯವ್ಯಯದ ಲೆಕ್ಕ ಮಂಡಿಸಿದ್ದಾರೆ. ಅಭಿವೃದ್ಧಿಗೆ, ಉತ್ಪಾದನಾ ಚಟುವಟಿಕೆ, ಆರ್ಥಿಕತೆಗೆ ಉತ್ತೇಜನ ನೀಡಲು ಲೆಕ್ಕಪತ್ರ ಹಾಕಿದ್ದಾರೆ.
ಬಜೆಟ್ ಮುಖ್ಯಾಂಶಗಳು
ಯಾವೆಲ್ಲ ವಸ್ತುಗಳ ಬೆಲೆ ಇಳಿಕೆ :
ಯಾವುದೆಲ್ಲ ದುಬಾರಿ ಆಗಿದೆ?
ಐಟಿ ಸಂಸ್ಥೆಗಳಿಗೆ ಪ್ರೋತ್ಸಾಹ- ಟ್ಯಾಕ್ಸ್ ಹಾಲಿಡೇ ಘೋಷಣೆ, ತಂತ್ರಜ್ಞಾನ ಅಭಿವೃದ್ಧಿಗೆ ಸಂಬಂಧಿಸಿ ಮಾಹಿತಿ ತಂತ್ರಜ್ಞಾನ ಅಡಿಯಲ್ಲಿ 300 ರಿಂದ 2000 ಕೋಟಿ ರೂ.ಗಳ ಯೋಜನೆ ಘೋಷಣೆ. ಮ್ಯಾಟ್ ಟ್ಯಾಕ್ಸ್ಗಳ ವಿನಾಯಿತಿ ಘೋಷಣೆ. ಅತಿಸಣ್ಣ ಕೈಗಾರಿಕೆಗಳಿಗೆ ಕೇಂದ್ರ ಸರ್ಕಾರದ ಸುಲಭ ಸಾಲದ ಸೌಲಭ್ಯ. ಭಾರತದಲ್ಲಿ ಹೂಡಿಕೆ ಮಾಡುವ ವಿದೇಶಿ ಕಂಪೆನಿಗಳಿಗೆ ಟ್ಯಾಕ್ಸ್ ಹಾಲಿಡೇ ಘೋಷಣೆ. ಡೇಟಾ ಸರ್ವೀಸ್ ಸೆಂಟರ್ ಕಂಪೆನಿಗಳಿಗೆ ತೆರಿಗೆಯಿಂದ ವಿನಾಯತಿ.
ಆರೋಗ್ಯ ಮತ್ತು ವಿದ್ಯಾಭ್ಯಾಸದ ಟಿಸಿಎಸ್ ಶೇ. 5ರಿಂದ ಶೇ. 2ಕ್ಕೆ ಇಳಿಕೆ. ವಿದೇಶ ಯಾತ್ರೆಗಳ ಟಿಸಿಎಸ್ ಶೇ. ಎರಡರಷ್ಟು ಇಳಿಕೆ. ಅನಿವಾಸಿ ಭಾರತೀಯರ ಸ್ಥಿರಾಸ್ತಿಯ ಮೇಲೆ ಟಿಡಿಎಸ್ ಕಡಿತ. ಮುಂಬೈನಲ್ಲಿ Indian Institute of Creative Technology ನಿರ್ಮಾಣ.
ಕಂಪನಿಗಳಿಗೆ ಹೊಸ ತೆರಿಗೆ ಪದ್ಧತಿಗೆ ಸೇರಲು ಉತ್ತೇಜನ:
ತೆರಿಗೆಯ ಶೇ.15 ರಿಂದ, 14% ಮ್ಯಾಟ್ ರೇಟ್ಗೆ ಇಳಿಕೆ, ಆ ಮೂಲಕ ಹೊಸ ತೆರಿಗೆ ಪದ್ಧತಿಗೆ ಬದಲಾಯಿಸಿಕೊಳ್ಳಲು ಉತ್ತೇಜನ. ಆದಾಯ ತೆರಿಗೆ ಸಲ್ಲಿಕೆಯಲ್ಲಿ ತಪ್ಪಾಗಿದ್ದರೆ ಶಿಕ್ಷೆಯ ಬದಲು ಇನ್ನು ಮುಂದೆ ದಂಡ. ಸುಂಕ ವಿನಾಯತಿಯಲ್ಲಿ ಆಮದಾಗುವ ವಸ್ತುಗಳ ಮಿತಿ ಹೆಚ್ಚಳ. ಚರ್ಮೋತ್ಪನ್ನಗಳ ಮೇಲಿನ ಆಮದು ಸುಂಕ ಇಳಿಕೆ. ವಿಮಾನ ಬಿಡಿಭಾಗಗಳ ಸುಂಕ ಇಳಿಕೆ.
ಚರ್ಮ ಉತ್ಪಾದನೆಗಳ ರಫ್ತಿಗೆ ಉತ್ತೇಜನ.
ಹಲವು ಉತ್ಪನ್ನಗಳ ಆಮದಿಗೆ ತೆರಿಗೆ ವಿನಾಯಿತಿ.
ಭಾರತದಲ್ಲಿ ಉತ್ಪಾದನೆಯಾಗುವ ಸೀ ಫುಡ್ಗಳ ರಫ್ತಿಗೆ ಉತ್ತೇಜನ, ಚರ್ಮ-ಸಿಂಥೆಟಿಕ್-ಶೂಗಳ ಉತ್ತೇಜನ.
The Union Budget for the financial year 2026–27 was presented on Sunday by Finance Minister Nirmala Sitharaman, marking a rare occasion where the budget was tabled on a holiday. The government focused on boosting economic growth, infrastructure, manufacturing, and investment while offering significant tax reforms and sector-specific incentives.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm