ಬ್ರೇಕಿಂಗ್ ನ್ಯೂಸ್
01-01-21 06:17 pm Headline Karnataka News Network ದೇಶ - ವಿದೇಶ
ಮುಂಬೈ, ಜ.1: ಔರಂಗಾಬಾದ್ ನಗರದ ಹೆಸರನ್ನು ಸಂಭಾಜಿ ನಗರ ಎಂದು ಬದಲಿಸಬೇಕೆಂಬ ಶಿವಸೇನೆಯ ಪ್ರಸ್ತಾವನೆಗೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿದೆ.
ಔರಂಗಾಬಾದ್ ಮಹಾರಾಷ್ಟ್ರದ ಪ್ರವಾಸೋದ್ಯಮ ನಗರವಾಗಿದ್ದು ಇದರ ಹೆಸರನ್ನು ಸಂಭಾಜಿ ನಗರ್ ಎಂಬುದಾಗಿ ಬದಲಿಸಬೇಕೆಂಬುದು ಶಿವಸೇನೆಯ ಹಳೇ ಬೇಡಿಕೆಯಾಗಿತ್ತು. ಸದ್ಯ ಔರಂಗಾಬಾದ್ ಮುನ್ಸಿಪಲ್ ಕಾರ್ಪೊರೇಶನ್ ಚುನಾವಣೆ ಇರುವುದರಿಂದ ಈ ವಿಚಾರ ಮತ್ತೆ ಮಹತ್ವ ಪಡೆದುಕೊಂಡಿದೆ.

ಇತ್ತೀಚೆಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ 7500 ಕೋಟಿ ಹೂಡಿಕೆ ಮಾಡುವ ಪ್ರಸ್ತಾವನೆ ಕೇಳಿಬಂದ ಬಳಿಕ ಕೈಗಾರಿಕಾ ಸಚಿವ ಸುಭಾಷ್ ದೇಸಾಯಿ ಸೂಪರ್ ಸಂಭಾಜಿ ನಗರ್ ಹೆಸರನ್ನು ಟ್ವೀಟ್ ಮೂಲಕ ತೇಲಿಬಿಟ್ಟಿದ್ದರು. ಶಿವಸೇನೆಯ ಈ ನಡೆಯನ್ನು ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಕಂದಾಯ ಸಚಿವ ಬಾಳಾಸಾಹೇಬ್ ಥೊರಾಟ್ ವಿರೋಧಿಸಿದ್ದರು.
ಮಹಾರಾಷ್ಟ್ರದಲ್ಲಿ ಅಧಿಕಾರಕ್ಕಾಗಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್ ಸಿಪಿ ಒಂದಾಗಿ ಮಹಾರಾಷ್ಟ್ರ ವಿಕಾಸ್ ಆಘಾಡಿ ರಚಿಸಲಾಗಿತ್ತು. ಇದೀಗ ಹೆಸರು ಬದಲಿಸುವ ಆಡಳಿತಾರೂಢ ಶಿವಸೇನೆಯ ಪ್ರಸ್ತಾವಕ್ಕೆ ಪ್ರಮುಖ ಪಾಲುದಾರ ಪಕ್ಷ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು ಸರಕಾರದ ಒಳಗೇ ಸರಿ ಇಲ್ಲ ಎನ್ನುವುದನ್ನು ತೋರಿಸಿದೆ.
The ruling Shiv Sena and Congress are pitted against each other on the politically sensitive issue of renaming Aurangabad as Sambhaji Nagar.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am