ಬ್ರೇಕಿಂಗ್ ನ್ಯೂಸ್
01-01-21 06:17 pm Headline Karnataka News Network ದೇಶ - ವಿದೇಶ
ಮುಂಬೈ, ಜ.1: ಔರಂಗಾಬಾದ್ ನಗರದ ಹೆಸರನ್ನು ಸಂಭಾಜಿ ನಗರ ಎಂದು ಬದಲಿಸಬೇಕೆಂಬ ಶಿವಸೇನೆಯ ಪ್ರಸ್ತಾವನೆಗೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿದೆ.
ಔರಂಗಾಬಾದ್ ಮಹಾರಾಷ್ಟ್ರದ ಪ್ರವಾಸೋದ್ಯಮ ನಗರವಾಗಿದ್ದು ಇದರ ಹೆಸರನ್ನು ಸಂಭಾಜಿ ನಗರ್ ಎಂಬುದಾಗಿ ಬದಲಿಸಬೇಕೆಂಬುದು ಶಿವಸೇನೆಯ ಹಳೇ ಬೇಡಿಕೆಯಾಗಿತ್ತು. ಸದ್ಯ ಔರಂಗಾಬಾದ್ ಮುನ್ಸಿಪಲ್ ಕಾರ್ಪೊರೇಶನ್ ಚುನಾವಣೆ ಇರುವುದರಿಂದ ಈ ವಿಚಾರ ಮತ್ತೆ ಮಹತ್ವ ಪಡೆದುಕೊಂಡಿದೆ.

ಇತ್ತೀಚೆಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ 7500 ಕೋಟಿ ಹೂಡಿಕೆ ಮಾಡುವ ಪ್ರಸ್ತಾವನೆ ಕೇಳಿಬಂದ ಬಳಿಕ ಕೈಗಾರಿಕಾ ಸಚಿವ ಸುಭಾಷ್ ದೇಸಾಯಿ ಸೂಪರ್ ಸಂಭಾಜಿ ನಗರ್ ಹೆಸರನ್ನು ಟ್ವೀಟ್ ಮೂಲಕ ತೇಲಿಬಿಟ್ಟಿದ್ದರು. ಶಿವಸೇನೆಯ ಈ ನಡೆಯನ್ನು ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಕಂದಾಯ ಸಚಿವ ಬಾಳಾಸಾಹೇಬ್ ಥೊರಾಟ್ ವಿರೋಧಿಸಿದ್ದರು.
ಮಹಾರಾಷ್ಟ್ರದಲ್ಲಿ ಅಧಿಕಾರಕ್ಕಾಗಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್ ಸಿಪಿ ಒಂದಾಗಿ ಮಹಾರಾಷ್ಟ್ರ ವಿಕಾಸ್ ಆಘಾಡಿ ರಚಿಸಲಾಗಿತ್ತು. ಇದೀಗ ಹೆಸರು ಬದಲಿಸುವ ಆಡಳಿತಾರೂಢ ಶಿವಸೇನೆಯ ಪ್ರಸ್ತಾವಕ್ಕೆ ಪ್ರಮುಖ ಪಾಲುದಾರ ಪಕ್ಷ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು ಸರಕಾರದ ಒಳಗೇ ಸರಿ ಇಲ್ಲ ಎನ್ನುವುದನ್ನು ತೋರಿಸಿದೆ.
The ruling Shiv Sena and Congress are pitted against each other on the politically sensitive issue of renaming Aurangabad as Sambhaji Nagar.
15-04-26 07:05 pm
HK News Staffer
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 11:40 pm
HK News Desk
ಬಾಲಕನ ಜೀವ ತೆಗೆದ ಕ್ರಿಕೆಟ್ ಆಟ ; ಚೆಂಡು ಹೆಕ್ಕಲು ಹ...
15-04-26 05:29 pm
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am