ಬ್ರೇಕಿಂಗ್ ನ್ಯೂಸ್
01-01-21 06:17 pm Headline Karnataka News Network ದೇಶ - ವಿದೇಶ
ಮುಂಬೈ, ಜ.1: ಔರಂಗಾಬಾದ್ ನಗರದ ಹೆಸರನ್ನು ಸಂಭಾಜಿ ನಗರ ಎಂದು ಬದಲಿಸಬೇಕೆಂಬ ಶಿವಸೇನೆಯ ಪ್ರಸ್ತಾವನೆಗೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿದೆ.
ಔರಂಗಾಬಾದ್ ಮಹಾರಾಷ್ಟ್ರದ ಪ್ರವಾಸೋದ್ಯಮ ನಗರವಾಗಿದ್ದು ಇದರ ಹೆಸರನ್ನು ಸಂಭಾಜಿ ನಗರ್ ಎಂಬುದಾಗಿ ಬದಲಿಸಬೇಕೆಂಬುದು ಶಿವಸೇನೆಯ ಹಳೇ ಬೇಡಿಕೆಯಾಗಿತ್ತು. ಸದ್ಯ ಔರಂಗಾಬಾದ್ ಮುನ್ಸಿಪಲ್ ಕಾರ್ಪೊರೇಶನ್ ಚುನಾವಣೆ ಇರುವುದರಿಂದ ಈ ವಿಚಾರ ಮತ್ತೆ ಮಹತ್ವ ಪಡೆದುಕೊಂಡಿದೆ.
ಇತ್ತೀಚೆಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ 7500 ಕೋಟಿ ಹೂಡಿಕೆ ಮಾಡುವ ಪ್ರಸ್ತಾವನೆ ಕೇಳಿಬಂದ ಬಳಿಕ ಕೈಗಾರಿಕಾ ಸಚಿವ ಸುಭಾಷ್ ದೇಸಾಯಿ ಸೂಪರ್ ಸಂಭಾಜಿ ನಗರ್ ಹೆಸರನ್ನು ಟ್ವೀಟ್ ಮೂಲಕ ತೇಲಿಬಿಟ್ಟಿದ್ದರು. ಶಿವಸೇನೆಯ ಈ ನಡೆಯನ್ನು ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಕಂದಾಯ ಸಚಿವ ಬಾಳಾಸಾಹೇಬ್ ಥೊರಾಟ್ ವಿರೋಧಿಸಿದ್ದರು.
ಮಹಾರಾಷ್ಟ್ರದಲ್ಲಿ ಅಧಿಕಾರಕ್ಕಾಗಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್ ಸಿಪಿ ಒಂದಾಗಿ ಮಹಾರಾಷ್ಟ್ರ ವಿಕಾಸ್ ಆಘಾಡಿ ರಚಿಸಲಾಗಿತ್ತು. ಇದೀಗ ಹೆಸರು ಬದಲಿಸುವ ಆಡಳಿತಾರೂಢ ಶಿವಸೇನೆಯ ಪ್ರಸ್ತಾವಕ್ಕೆ ಪ್ರಮುಖ ಪಾಲುದಾರ ಪಕ್ಷ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು ಸರಕಾರದ ಒಳಗೇ ಸರಿ ಇಲ್ಲ ಎನ್ನುವುದನ್ನು ತೋರಿಸಿದೆ.
The ruling Shiv Sena and Congress are pitted against each other on the politically sensitive issue of renaming Aurangabad as Sambhaji Nagar.
20-10-25 04:00 pm
HK News Desk
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm