ಬ್ರೇಕಿಂಗ್ ನ್ಯೂಸ್
04-03-26 10:03 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 4: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಐದನೇ ದಿನಕ್ಕೆ ಕಾಲಿಟ್ಟಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಶ್ರೀಲಂಕಾ ಬಳಿ ತನ್ನ ನೌಕೆಯ ಮೇಲಿನ ದಾಳಿ ಬೆನ್ನಲ್ಲೇ ಹಿಂದೂ ಮಹಾಸಾಗರದಲ್ಲಿ ತನ್ನ ಕರಾವಳಿಯಿಂದ ಸುಮಾರು 650 ಕಿಮೀ ದೂರದಲ್ಲಿದ್ದ ಅಮೆರಿಕದ ಯುದ್ಧನೌಕೆಯ ಮೇಲೆ ಕ್ಷಿಪಣಿ ದಾಳಿ ನಡೆಸಿರುವುದಾಗಿ ಇರಾನ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹೇಳಿಕೊಂಡಿದೆ. ಆದರೆ ಇದರ ಬಗ್ಗೆ ಅಮೆರಿಕ ಯಾವುದೇ ಮಾಹಿತಿ ನೀಡಿಲ್ಲ.
ಶ್ರೀಲಂಕಾ ಕರಾವಳಿಯಲ್ಲಿ ಇರಾನಿನ ಹಡಗಿನ ಮೇಲೆ ಬುಧವಾರ ಬೆಳಗ್ಗೆ ಜಲಾಂತರ್ಗಾಮಿ ಮೂಲಕ ದಾಳಿ ನಡೆಸಲಾಗಿದ್ದು, ಅದರಲ್ಲಿದ್ದ ಕನಿಷ್ಠ 101 ಯೋಧರು ಕಾಣೆಯಾಗಿದ್ದಾರೆ. 78 ಜನ ಗಾಯಗೊಂಡಿದ್ದು ಅವರನ್ನು ರಕ್ಷಣೆ ಮಾಡಲಾಗಿದೆ. ಇರಾನಿನ ಐರಿಸ್ ದೇನಾ ಹೆಸರಿನ ನೌಕಾಪಡೆಯ ಯುದ್ಧನೌಕೆ ಇದಾಗಿದ್ದು, ಫೆಬ್ರವರಿ ಮಧ್ಯದಲ್ಲಿ ವಿಶಾಖಪಟ್ಟಣದಲ್ಲಿ ನಡೆದ ಭಾರತೀಯ ನೌಕಾಪಡೆಯ ಅಂತರರಾಷ್ಟ್ರೀಯ ಫ್ಲೀಟ್ ರಿವ್ಯೂ(IFR) ಮತ್ತು ಬಹುರಾಷ್ಟ್ರೀಯ ಕಾರ್ಯಾಚರಣೆ ಮಿಲನ್ನಲ್ಲಿ ಭಾಗವಹಿಸಿತ್ತು. ಭಾರತ ಆಯೋಜಿಸಿದ್ದ ನೌಕಾ ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ ನಂತರ ಇರಾನ್ಗೆ ಹಿಂದಿರುಗುತ್ತಿದ್ದ ವೇಳೆ ಅಮೆರಿಕ ದಾಳಿ ನಡೆಸಿದೆ. ಅದರಲ್ಲಿದ್ದ ಹಲವರನ್ನು ಶ್ರೀಲಂಕಾ ಸೇನೆ ರಕ್ಷಣೆ ಮಾಡಿದೆ.
ಇದೇ ವೇಳೆ, ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶವನ್ನು ನಾವು ಹೊಂದಿಲ್ಲ. ಸಾಧ್ಯವಿರುವಷ್ಟು ಕಾಲ ಯುದ್ಧವನ್ನು ಮುಂದುವರಿಸುತ್ತೇವೆ ಎಂದು ದಿವಂಗತ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹಿರಿಯ ಸಹಾಯಕ ಮೊಹಮ್ಮದ್ ಮೊಖ್ಬರ್ ತಿಳಿಸಿದ್ದಾರೆ. "ಅಮೆರಿಕನ್ನರ ಮೇಲೆ ನಮಗೆ ನಂಬಿಕೆ ಇಲ್ಲ. ಅವರೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ. ನಾವು ಬಯಸಿದಷ್ಟು ಕಾಲ ಯುದ್ಧವನ್ನು ಮುಂದುವರಿಸಬಹುದು" ಎಂದು ಅವರು ಹೇಳಿದ್ದಾರೆ.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm