ಬ್ರೇಕಿಂಗ್ ನ್ಯೂಸ್
04-03-26 11:13 pm HK News Desk ದೇಶ - ವಿದೇಶ
ಪಾಟ್ನಾ, ಮಾರ್ಚ್ 4: ಬಿಹಾರ ರಾಜಕಾರಣದಲ್ಲಿ ಮಹತ್ವದ ರಾಜಕೀಯ ಬದಲಾವಣೆ ಸಂಭವಿಸಲಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಸ್ಥಾನದಿಂದ ಕೆಳಗಿಳಿದು ರಾಜ್ಯಸಭೆಗೆ ತೆರಳುವ ಸಾಧ್ಯತೆಗಳು ಗೋಚರವಾಗಿದ್ದು, ಅವರ ಮಗ ನಿಶಾಂತ್ ಕುಮಾರ್ ಅವರನ್ನು ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿ ಮಾಡುವುದಕ್ಕೆ ತಯಾರಿ ನಡೆದಿದೆ.
ಸುದೀರ್ಘ 25 ವರ್ಷಗಳಿಂದ ಬಿಹಾರ ಸಿಎಂ ಹುದ್ದೆಯಲ್ಲಿರುವ ನಿತೀಶ್ ಕುಮಾರ್ ಅವರನ್ನು 2025 ರ ವಿಧಾನಸಭಾ ಚುನಾವಣೆಗೆ ಮೊದಲೇ ಬದಲಾಯಿಸುವ ನಿರೀಕ್ಷೆಯಿತ್ತು. ಆದರೆ ಕುಮಾರ್ ಅವರ ಪ್ರಸಿದ್ಧಿ, ಜನಬೆಂಬಲವನ್ನು ಗಮನದಲ್ಲಿಟ್ಟು ಎನ್ ಡಿಎ ಒಕ್ಕೂಟ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸಿ ಗೆದ್ದ ಬಳಿಕ ಅವರನ್ನೇ ಸಿಎಂ ಆಗಿ ಮಾಡಲಾಗಿತ್ತು. ಈ ನಡುವೆ, ಮಗ ನಿಶಾಂತ್ ರಾಜ್ಯಸಭೆಗೆ ನಾಮನಿರ್ದೇಶನ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಬಹುದು ಎಂದು ಹೇಳಲಾಗಿತ್ತು.
ಆದರೆ 2026 ರ ರಾಜ್ಯಸಭಾ ಚುನಾವಣೆಗೆ ತಾಲೀಮು ನಡೆದಿರುವಾಗಲೇ ವಯೋವೃದ್ಧ ನಿತೀಶ್ ಅವರನ್ನು ಸಿಎಂ ಹುದ್ದೆಯಿಂದ ಬದಲಾಯಿಸಿ ಪಕ್ಷದ ಬಯಕೆಯಂತೆ ಮಗನನ್ನು ಪ್ರಮುಖ ಹುದ್ದೆಗೆ ತರುವುದಕ್ಕೆ ತಯಾರಿ ನಡೆಸಲಾಗಿದೆ. ಅತಿ ದೊಡ್ಡ ಪಕ್ಷವಾಗಿ ಮೂಡಿಬಂದ ಬಿಜೆಪಿ ಮುಖ್ಯಮಂತ್ರಿ ಸ್ಥಾನ ಮತ್ತು ಡಿಸಿಎಂ ಸ್ಥಾನವನ್ನು ನಿತೀಶ್ ಪುತ್ರನಿಗೆ ನೀಡಲು ಮಾತುಕತೆ ನಡೆದಿದೆ. ಆದರೆ ಜೆಡಿಯು ಸಿಎಂ ಸ್ಥಾನಕ್ಕೇ ಅಹವಾಲು ಇಟ್ಟಿದೆ.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm