ಬ್ರೇಕಿಂಗ್ ನ್ಯೂಸ್
04-03-26 11:13 pm HK News Desk ದೇಶ - ವಿದೇಶ
ಪಾಟ್ನಾ, ಮಾರ್ಚ್ 4: ಬಿಹಾರ ರಾಜಕಾರಣದಲ್ಲಿ ಮಹತ್ವದ ರಾಜಕೀಯ ಬದಲಾವಣೆ ಸಂಭವಿಸಲಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಸ್ಥಾನದಿಂದ ಕೆಳಗಿಳಿದು ರಾಜ್ಯಸಭೆಗೆ ತೆರಳುವ ಸಾಧ್ಯತೆಗಳು ಗೋಚರವಾಗಿದ್ದು, ಅವರ ಮಗ ನಿಶಾಂತ್ ಕುಮಾರ್ ಅವರನ್ನು ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿ ಮಾಡುವುದಕ್ಕೆ ತಯಾರಿ ನಡೆದಿದೆ.
ಸುದೀರ್ಘ 25 ವರ್ಷಗಳಿಂದ ಬಿಹಾರ ಸಿಎಂ ಹುದ್ದೆಯಲ್ಲಿರುವ ನಿತೀಶ್ ಕುಮಾರ್ ಅವರನ್ನು 2025 ರ ವಿಧಾನಸಭಾ ಚುನಾವಣೆಗೆ ಮೊದಲೇ ಬದಲಾಯಿಸುವ ನಿರೀಕ್ಷೆಯಿತ್ತು. ಆದರೆ ಕುಮಾರ್ ಅವರ ಪ್ರಸಿದ್ಧಿ, ಜನಬೆಂಬಲವನ್ನು ಗಮನದಲ್ಲಿಟ್ಟು ಎನ್ ಡಿಎ ಒಕ್ಕೂಟ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸಿ ಗೆದ್ದ ಬಳಿಕ ಅವರನ್ನೇ ಸಿಎಂ ಆಗಿ ಮಾಡಲಾಗಿತ್ತು. ಈ ನಡುವೆ, ಮಗ ನಿಶಾಂತ್ ರಾಜ್ಯಸಭೆಗೆ ನಾಮನಿರ್ದೇಶನ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಬಹುದು ಎಂದು ಹೇಳಲಾಗಿತ್ತು.
ಆದರೆ 2026 ರ ರಾಜ್ಯಸಭಾ ಚುನಾವಣೆಗೆ ತಾಲೀಮು ನಡೆದಿರುವಾಗಲೇ ವಯೋವೃದ್ಧ ನಿತೀಶ್ ಅವರನ್ನು ಸಿಎಂ ಹುದ್ದೆಯಿಂದ ಬದಲಾಯಿಸಿ ಪಕ್ಷದ ಬಯಕೆಯಂತೆ ಮಗನನ್ನು ಪ್ರಮುಖ ಹುದ್ದೆಗೆ ತರುವುದಕ್ಕೆ ತಯಾರಿ ನಡೆಸಲಾಗಿದೆ. ಅತಿ ದೊಡ್ಡ ಪಕ್ಷವಾಗಿ ಮೂಡಿಬಂದ ಬಿಜೆಪಿ ಮುಖ್ಯಮಂತ್ರಿ ಸ್ಥಾನ ಮತ್ತು ಡಿಸಿಎಂ ಸ್ಥಾನವನ್ನು ನಿತೀಶ್ ಪುತ್ರನಿಗೆ ನೀಡಲು ಮಾತುಕತೆ ನಡೆದಿದೆ. ಆದರೆ ಜೆಡಿಯು ಸಿಎಂ ಸ್ಥಾನಕ್ಕೇ ಅಹವಾಲು ಇಟ್ಟಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm