ಬ್ರೇಕಿಂಗ್ ನ್ಯೂಸ್
02-01-21 04:11 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.2: ಕೋವಿಡ್ 19 ವಿರೋಧಿ ಲಸಿಕೆಯನ್ನು ದೆಹಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಜನರಿಗೆ ಉಚಿತವಾಗಿಯೇ ವಿತರಣೆ ಮಾಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ಕೋವಿಡ್ ಲಸಿಕೆ ನೀಡುವ ಅಣಕು ಕಾರ್ಯಾಚರಣೆಯ ಸಿದ್ಧತೆಯನ್ನು ಪರಿಶೀಲಿಸಲು ಬಂದಿದ್ದ ಆರೋಗ್ಯ ಸಚಿವರನ್ನು ಪ್ರಶ್ನೆ ಮಾಡಿದ ಸುದ್ದಿಗಾರರಿಗೆ ಈ ಮಾತನ್ನು ಹೇಳಿದ್ದಾರೆ. ಕೋವಿಡ್ ಲಸಿಕೆಯನ್ನು ಸಾಮಾನ್ಯ ಜನರಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಹರ್ಷವರ್ಧನ್ ಉತ್ತರಿಸಿದ್ದಾರೆ.

ಆರಂಭದಲ್ಲಿ ಒಂದು ಕೋಟಿ ಆರೋಗ್ಯ ಕಾರ್ಯಕರ್ತು ಮತ್ತು ಕೋವಿಡ್ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವ ಎರಡು ಕೋಟಿ ಕಾರ್ಯಕರ್ತರಿಗೆ ಲಸಿಕೆ ನೀಡಲು ಯೋಜನೆ ಹಾಕಲಾಗಿದೆ. ಆಬಳಿಕ 27 ಕೋಟಿ ಮಂದಿ ಆದ್ಯತಾ ವಲಯದಲ್ಲಿರುವ ಮಂದಿಗೆ ಲಸಿಕೆ ವಿತರಿಸಲಾಗುವುದು. ಜುಲೈ ಮೊದಲು ಈ ಗುರಿಯನ್ನು ತಲುಪಬೇಕೆಂಬ ನೆಲೆಯಲ್ಲಿ ಫಲಾನುಭವಿಗಳಿಗೆ ಲಸಿಕೆ ವಿತರಿಸಲು ಯೋಜನೆ ತಯಾರಿಸಲಾಗಿದೆ ಎಂದು ಹೇಳಿದರು.
ಕೋವಿಡ್ ಲಸಿಕೆ ನೀಡುವ ಸಿದ್ಧತೆ ವಿಚಾರದಲ್ಲಿ ದೇಶಾದ್ಯಂತ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿ ಬೆಂಗಳೂರು, ಬೆಳಗಾವಿ, ಮೈಸೂರು, ಶಿವಮೊಗ್ಗ ಮತ್ತು ಕಲಬುರ್ಗಿಯಲ್ಲಿ ಪೂರ್ವಾಭ್ಯಾಸ ಕೈಗೊಳ್ಳಲಾಗಿದೆ.
In 1st phase of #COVID19 vaccination, free vaccine shall be provided across the nation to most prioritised beneficiaries that incl 1 cr healthcare & 2 cr frontline workers, tweets Union Health Minister Dr Harsh Vardhan https://t.co/KYKHW5SAzz
— ANI (@ANI) January 2, 2021
30-05-26 01:14 pm
HK News Staffer
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am