ಬ್ರೇಕಿಂಗ್ ನ್ಯೂಸ್
15-03-26 01:08 pm HK News Desk ದೇಶ - ವಿದೇಶ
ಬೆಂಗಳೂರು, ಮಾರ್ಚ್ 15: ಭಾರತೀಯ ರೈಲ್ವೇ ಮಾರ್ಚ್ 30ರಿಂದ ಶ್ರೀ ರಾಮಾಯಣ ಯಾತ್ರೆ ಹೆಸರಲ್ಲಿ ವಿಶೇಷ ರೈಲು ಓಡಾಟ ನಡೆಸಲಿದೆ. ರಾಮಾಯಣದಲ್ಲಿ ಉಲ್ಲೇಖವಾಗಿರುವ ಐತಿಹಾಸಿಕ ಕ್ಷೇತ್ರಗಳ ದರ್ಶನ ಒಳಗೊಂಡ 17 ದಿನಗಳ ಯಾತ್ರೆ ಇದಾಗಿದ್ದು, ಈ ರೈಲು ಕರ್ನಾಟಕದ ಹಂಪಿಗೂ ಬರಲಿದೆ.
ಶ್ರೀ ರಾಮಾಯಣ ಯಾತ್ರೆ ಮಾರ್ಚ್ 30 ರಂದು ಪ್ರಾರಂಭವಾಗಲಿದ್ದು, ಶ್ರೀರಾಮನ ಜೀವನಕ್ಕೆ ಸಂಬಂಧಿಸಿದ ಐತಿಹಾಸಿಕ ಸ್ಥಳಗಳನ್ನು ಒಳಗೊಳ್ಳಲಿದೆ. 16 ರಾತ್ರಿಗಳು/17 ಹಗಲುಗಳ ಯಾತ್ರೆಯ ರೈಲು ರಾಮೇಶ್ವರಂ, ಅಯೋಧ್ಯೆ, ನಂದಿಗ್ರಾಮ, ಜನಕಪುರ, ಸೀತಾಮಾರ್ಹಿ, ಋಷಿಕೇಷ, ತಿರುಪತಿ, ಅಮೃತಸರದಾದ್ಯಂತ 17 ದಿನಗಳ ಕಾಲ ರೈಲು ಸಂಚರಿಸಲಿದೆ.
ಭಾರತದಲ್ಲಿ ಆಧ್ಯಾತ್ಮಿಕ ಪ್ರವಾಸೋದ್ಯಮವು ಐತಿಹಾಸಿಕ ಪರಂಪರೆಯ ತಾಣಗಳು ಮತ್ತು ಪುಣ್ಯಕ್ಷೇತ್ರ ದರ್ಶನ ಒಳಗೊಂಡಿದ್ದು ದೇಶ- ವಿದೇಶದ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಲಕ್ಷಾಂತರ ಜನರು ತೀರ್ಥಯಾತ್ರೆಗೆ ಭಾರತಕ್ಕೆ ಬರುತ್ತಾರೆ. ತೀರ್ಥಯಾತ್ರೆ ಪ್ರವಾಸೋದ್ಯಮವನ್ನು ಮತ್ತಷ್ಟು ಉತ್ತೇಜಿಸಲು, ಭಾರತೀಯ ರೈಲ್ವೇಯು ಭಾರತ ಮತ್ತು ನೇಪಾಳದಾದ್ಯಂತ ಪ್ರಮುಖ ರಾಮಾಯಣ ತಾಣಗಳನ್ನು ಒಳಗೊಂಡ 17 ದಿನಗಳ ಶ್ರೀ ರಾಮಾಯಣ ಯಾತ್ರೆಯನ್ನು ಪ್ರಾರಂಭಿಸಿದೆ. ಆಧುನಿಕ ಸೌಕರ್ಯಗಳಿರುವ ಭಾರತ್ ಗೌರವ್ ಡಿಲಕ್ಸ್ ಎಸಿ ಪ್ರವಾಸಿ ರೈಲಿನಲ್ಲಿ ಈ ಪ್ರವಾಸ ಪ್ಯಾಕೇಜ್ ನಡೆಯಲಿದೆ.
ಎಲ್ಲೆಲ್ಲಿ ರೈಲು ನಿಲುಗಡೆ?
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm