ಬ್ರೇಕಿಂಗ್ ನ್ಯೂಸ್
15-03-26 01:08 pm HK News Desk ದೇಶ - ವಿದೇಶ
ಬೆಂಗಳೂರು, ಮಾರ್ಚ್ 15: ಭಾರತೀಯ ರೈಲ್ವೇ ಮಾರ್ಚ್ 30ರಿಂದ ಶ್ರೀ ರಾಮಾಯಣ ಯಾತ್ರೆ ಹೆಸರಲ್ಲಿ ವಿಶೇಷ ರೈಲು ಓಡಾಟ ನಡೆಸಲಿದೆ. ರಾಮಾಯಣದಲ್ಲಿ ಉಲ್ಲೇಖವಾಗಿರುವ ಐತಿಹಾಸಿಕ ಕ್ಷೇತ್ರಗಳ ದರ್ಶನ ಒಳಗೊಂಡ 17 ದಿನಗಳ ಯಾತ್ರೆ ಇದಾಗಿದ್ದು, ಈ ರೈಲು ಕರ್ನಾಟಕದ ಹಂಪಿಗೂ ಬರಲಿದೆ.
ಶ್ರೀ ರಾಮಾಯಣ ಯಾತ್ರೆ ಮಾರ್ಚ್ 30 ರಂದು ಪ್ರಾರಂಭವಾಗಲಿದ್ದು, ಶ್ರೀರಾಮನ ಜೀವನಕ್ಕೆ ಸಂಬಂಧಿಸಿದ ಐತಿಹಾಸಿಕ ಸ್ಥಳಗಳನ್ನು ಒಳಗೊಳ್ಳಲಿದೆ. 16 ರಾತ್ರಿಗಳು/17 ಹಗಲುಗಳ ಯಾತ್ರೆಯ ರೈಲು ರಾಮೇಶ್ವರಂ, ಅಯೋಧ್ಯೆ, ನಂದಿಗ್ರಾಮ, ಜನಕಪುರ, ಸೀತಾಮಾರ್ಹಿ, ಋಷಿಕೇಷ, ತಿರುಪತಿ, ಅಮೃತಸರದಾದ್ಯಂತ 17 ದಿನಗಳ ಕಾಲ ರೈಲು ಸಂಚರಿಸಲಿದೆ.
ಭಾರತದಲ್ಲಿ ಆಧ್ಯಾತ್ಮಿಕ ಪ್ರವಾಸೋದ್ಯಮವು ಐತಿಹಾಸಿಕ ಪರಂಪರೆಯ ತಾಣಗಳು ಮತ್ತು ಪುಣ್ಯಕ್ಷೇತ್ರ ದರ್ಶನ ಒಳಗೊಂಡಿದ್ದು ದೇಶ- ವಿದೇಶದ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಲಕ್ಷಾಂತರ ಜನರು ತೀರ್ಥಯಾತ್ರೆಗೆ ಭಾರತಕ್ಕೆ ಬರುತ್ತಾರೆ. ತೀರ್ಥಯಾತ್ರೆ ಪ್ರವಾಸೋದ್ಯಮವನ್ನು ಮತ್ತಷ್ಟು ಉತ್ತೇಜಿಸಲು, ಭಾರತೀಯ ರೈಲ್ವೇಯು ಭಾರತ ಮತ್ತು ನೇಪಾಳದಾದ್ಯಂತ ಪ್ರಮುಖ ರಾಮಾಯಣ ತಾಣಗಳನ್ನು ಒಳಗೊಂಡ 17 ದಿನಗಳ ಶ್ರೀ ರಾಮಾಯಣ ಯಾತ್ರೆಯನ್ನು ಪ್ರಾರಂಭಿಸಿದೆ. ಆಧುನಿಕ ಸೌಕರ್ಯಗಳಿರುವ ಭಾರತ್ ಗೌರವ್ ಡಿಲಕ್ಸ್ ಎಸಿ ಪ್ರವಾಸಿ ರೈಲಿನಲ್ಲಿ ಈ ಪ್ರವಾಸ ಪ್ಯಾಕೇಜ್ ನಡೆಯಲಿದೆ.
ಎಲ್ಲೆಲ್ಲಿ ರೈಲು ನಿಲುಗಡೆ?
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am