ಬ್ರೇಕಿಂಗ್ ನ್ಯೂಸ್
22-03-26 08:37 pm HK News Staffer ದೇಶ - ವಿದೇಶ
ನವದೆಹಲಿ, ಮಾ 22: ಅಮೆರಿಕಾ ಪಾಕಿಸ್ತಾನದ ಅಣು ಸ್ಥಾವರಗಳ ಮೇಲೆ ದಾಳಿ ನಡೆಸಿದರೆ, ಅದರ ಪ್ರತಿಯಾಗಿ ಭಾರತದಲ್ಲಿನ ಪ್ರಮುಖ ನಗರಗಳಾದ ದೆಹಲಿ ಮತ್ತು ಮುಂಬೈ ಮೇಲೆ ದಾಳಿ ನಡೆಸುವುದಾಗಿ ಭಾರತದಲ್ಲಿನ ಪಾಕಿಸ್ತಾನದ ಮಾಜಿ ರಾಯಭಾರಿ ಅಬ್ದುಲ್ ಬಾಸಿತ್ ವಿವಾದಾತ್ಮಕ ಹೇಳಿಕೆ ಇದೀಗ ದೇಶೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.
ಚರ್ಚಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಯಾರಾದರೂ ನಮನ್ನು ಕೆಟ್ಟ ದಷ್ಟಿಯಿಂದ ನೋಡಿದರೆ ಪಾಕಿಸ್ತಾನಕ್ಕೆ ಭಾರತದ ಮೇಲೆ ಎಲ್ಲಿ ಬೇಕಾದರೂ ದಾಳಿ ಮಾಡುವುದನ್ನು ಬಿಟ್ಟು ಬೇರೆ ದಾರಿ ಇರುವುದಿಲ್ಲ. ನಾವು ಹಾಗೆ ಆಗಬಾರದು ಎಂದು ಬಯಸುತ್ತೇವೆ, ಭಾರತವೂ ಹಾಗೆ ಬಯಸುವುದಿಲ್ಲ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.
ಅಬ್ದುಲ್ ಬಾಸಿತ್ ಅವರು ಭಾರತವನ್ನು ಗುರಿಯಾಗಿಸುವ ಮಾತು ಹೇಳಿರುವುದಕ್ಕೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಸಿತ್ ಅವರು, 2014 ರಿಂದ 2017 ರವರೆಗೆ ನವದೆಹಲಿಯಲ್ಲಿ ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಭಾರತದೊಂದಿಗೆ ನೇರ ಸಂಪರ್ಕ ಸಾಧಿಸಿದ್ದರಿಂದ, ಅವರ ಹಿಂದಿನ ಪಾತ್ರವು ಪ್ರತಿಕ್ರಿಯೆಗೆ ಹೆಚ್ಚಿನ ಮಹತ್ವ ಇದೆ ಎಂದು ವ್ಯಾಖ್ಯಾನಿಸಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm