ಬ್ರೇಕಿಂಗ್ ನ್ಯೂಸ್
22-03-26 08:37 pm HK News Staffer ದೇಶ - ವಿದೇಶ
ನವದೆಹಲಿ, ಮಾ 22: ಅಮೆರಿಕಾ ಪಾಕಿಸ್ತಾನದ ಅಣು ಸ್ಥಾವರಗಳ ಮೇಲೆ ದಾಳಿ ನಡೆಸಿದರೆ, ಅದರ ಪ್ರತಿಯಾಗಿ ಭಾರತದಲ್ಲಿನ ಪ್ರಮುಖ ನಗರಗಳಾದ ದೆಹಲಿ ಮತ್ತು ಮುಂಬೈ ಮೇಲೆ ದಾಳಿ ನಡೆಸುವುದಾಗಿ ಭಾರತದಲ್ಲಿನ ಪಾಕಿಸ್ತಾನದ ಮಾಜಿ ರಾಯಭಾರಿ ಅಬ್ದುಲ್ ಬಾಸಿತ್ ವಿವಾದಾತ್ಮಕ ಹೇಳಿಕೆ ಇದೀಗ ದೇಶೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.
ಚರ್ಚಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಯಾರಾದರೂ ನಮನ್ನು ಕೆಟ್ಟ ದಷ್ಟಿಯಿಂದ ನೋಡಿದರೆ ಪಾಕಿಸ್ತಾನಕ್ಕೆ ಭಾರತದ ಮೇಲೆ ಎಲ್ಲಿ ಬೇಕಾದರೂ ದಾಳಿ ಮಾಡುವುದನ್ನು ಬಿಟ್ಟು ಬೇರೆ ದಾರಿ ಇರುವುದಿಲ್ಲ. ನಾವು ಹಾಗೆ ಆಗಬಾರದು ಎಂದು ಬಯಸುತ್ತೇವೆ, ಭಾರತವೂ ಹಾಗೆ ಬಯಸುವುದಿಲ್ಲ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.
ಅಬ್ದುಲ್ ಬಾಸಿತ್ ಅವರು ಭಾರತವನ್ನು ಗುರಿಯಾಗಿಸುವ ಮಾತು ಹೇಳಿರುವುದಕ್ಕೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಸಿತ್ ಅವರು, 2014 ರಿಂದ 2017 ರವರೆಗೆ ನವದೆಹಲಿಯಲ್ಲಿ ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಭಾರತದೊಂದಿಗೆ ನೇರ ಸಂಪರ್ಕ ಸಾಧಿಸಿದ್ದರಿಂದ, ಅವರ ಹಿಂದಿನ ಪಾತ್ರವು ಪ್ರತಿಕ್ರಿಯೆಗೆ ಹೆಚ್ಚಿನ ಮಹತ್ವ ಇದೆ ಎಂದು ವ್ಯಾಖ್ಯಾನಿಸಲಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am