ಬ್ರೇಕಿಂಗ್ ನ್ಯೂಸ್
31-03-26 03:30 pm HK News Staffer ದೇಶ - ವಿದೇಶ
ಇಸ್ಲಾಮಾಬಾದ್, ಮಾರ್ಚ್ 31: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ನಿಗೂಢ ರೀತಿಯಲ್ಲಿ ಹತ್ಯೆಗೀಡಾಗಿದ್ದಾನೆ. ಆತನ ಅಂತ್ಯಕ್ರಿಯೆ ಜೈಶ್ ಉಗ್ರರ ತಾಣ ಬಹಾವಲ್ಪುರದಲ್ಲಿ ನಡೆದಿದೆ.
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಐವರು ಸಹೋದರರಿದ್ದು ತಾಹಿರ್ ಅನ್ವರ್ ಹಿರಿಯ ಸೋದರ. ಸಂಘಟನೆಯ ಕಾರ್ಯಾಚರಣೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ತಾಹಿರ್ ಈಗ ನಿಗೂಢವಾಗಿ ಸಾವನ್ನಪ್ಪಿದ್ದಾನೆ, ಕಳೆದ ಕೆಲವು ತಿಂಗಳುಗಳಿಂದ ಪಾಕಿಸ್ತಾನದಲ್ಲಿ ಭಯೋತ್ಪಾದಕ ಸಂಘಟನೆಗಳಲ್ಲಿ ಮುಂಚೂಣಿಯಲ್ಲಿರುವ ಹಲವರನ್ನು ಹತ್ಯೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ತಾಹಿರ್ ಸಾವಿನ ಬಗ್ಗೆ ವಿವಿಧ ರೀತಿಯ ಊಹಾಪೋಹಗಳು ಹರಡುತ್ತಿವೆ. ಆತನ ಮೇಲೆ ದಾಳಿ ನಡೆದಿದೆಯೇ ಎನ್ನುವ ಬಗ್ಗೆ ದೃಢ ಮಾಹಿತಿ ಲಭ್ಯವಿಲ್ಲ.
ಇತ್ತೀಚಿನ ದಿನಗಳಲ್ಲಿ ಮಸೂದ್ ಅಜರ್ ಕುಟುಂಬದಲ್ಲಿ ಸರಣಿ ಸಾವುಗಳು ಸಂಭವಿಸಿದ್ದವು. ಭಾರತದ ಆಪರೇಷನ್ ಸಿಂಧೂರ್ ವೇಳೆ ಬಹಾವಲ್ಪುರದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಮಸೂದ್ ಕುಟುಂಬದ ಹತ್ತು ಸದಸ್ಯರು ಮತ್ತು ಕೆಲವು ಸಹಚರರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಆತನ ಸಹೋದರಿ, ಸೋದರಳಿಯ ಹಾಗೂ ಹತ್ತಿರದ ಕುಟುಂಬ ಸದಸ್ಯರು ಸೇರಿದ್ದಾರೆ.
ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ 2001ರ ಸಂಸತ್ ದಾಳಿ, 2008 ರ ಮುಂಬೈ ದಾಳಿ, 2016 ರ ಪಠಾಣ್ಕೋಟ್ ದಾಳಿ ಮತ್ತು 2019 ರ ಪುಲ್ವಾಮಾ ದಾಳಿಗಳನ್ನು ನಡೆಸಿರುವ ಗಂಭೀರ ಆರೋಪಗಳನ್ನು ಎದುರಿಸುತ್ತಿದೆ. ಇದರ ಮುಖ್ಯಸ್ಥ ಮಸೂದ್ ಅಜರ್ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿಯಲ್ಲಿದ್ದರೂ, ಕಳೆದ ಕೆಲವು ವರ್ಷಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ. ಹೀಗಾಗಿ ಆತನ ಆರೋಗ್ಯ ಬಗ್ಗೆ ವದಂತಿಗಳು ಹರಡುತ್ತಿವೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm