ಬ್ರೇಕಿಂಗ್ ನ್ಯೂಸ್
11-08-20 04:50 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 11: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೇಹಸ್ಥಿತಿ ಗಂಭೀರವಾಗಿದೆ. ಸದ್ಯಕ್ಕೆ ಮುಖರ್ಜಿಯವರನ್ನು ಎಮರ್ಜೆನ್ಸಿ ವೆಂಟಿಲೇಟರ್ ನಲ್ಲಿ ಇರಿಸಲಾಗಿದ್ದು ಆರೋಗ್ಯ ವಿಷಮವಾಗುತ್ತಿದೆ ಎಂದು ಅವರನ್ನು ಸರ್ಜರಿಗೆ ಒಳಪಡಿಸಿದ ದೆಹಲಿಯ ಸೇನಾ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ.
ನಿನ್ನೆಯಷ್ಟೇ ಪ್ರಣಬ್ ಮುಖರ್ಜಿ ಅವರನ್ನು ಬ್ರೈನ್ ಸರ್ಜರಿಗೆ ಒಳಪಡಿಸಲಾಗಿತ್ತು. ಆದರೆ, ಸರ್ಜರಿ ಬಳಿಕ ಅವರು ಕೋಮಾ ಸ್ಥಿತಿಯಿಂದ ಹೊರಬಂದಿಲ್ಲ. ವೆಂಟಿಲೇಟರ್ ಮೂಲಕ ಶ್ವಾಸ ಪ್ರಕ್ರಿಯೆ ಮುಂದುವರಿಸಲಾಗಿತ್ತು. ಇಂದು ದೇಹಸ್ಥಿತಿ ಮತ್ತಷ್ಟು ವಿಷಮವಾಗಿದೆ ಎಂದು ಆರ್ ಆರ್ ಆಸ್ಪತ್ರೆಯಿಂದ ನೀಡಿರುವ ಬುಲೆಟಿನ್ ನಲ್ಲಿ ವೈದ್ಯರು ತಿಳಿಸಿದ್ದಾರೆ.
ಸರ್ಜರಿಗೂ ಮುನ್ನ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ಪಾಸಿಟಿವ್ ಆಗಿದ್ದರು. ಈ ಬಗ್ಗೆ ಪ್ರಣಬ್ ಮುಖರ್ಜಿಯವರ ಟ್ವಿಟರ್ ಖಾತೆಯಲ್ಲಿ ಅಧಿಕೃತವಾಗಿ ಹೇಳಿಕೊಳ್ಳಲಾಗಿತ್ತು. ಆನಂತ್ರ ಮುಖರ್ಜಿ ಅವರನ್ನು ಮೆದುಳಿನಲ್ಲಿ ರಕ್ತಸ್ರಾವ ಹಿನ್ನೆಲೆಯಲ್ಲಿ ತುರ್ತಾಗಿ ಶಸ್ತ್ರಕ್ರಿಯೆಗೆ ಒಳಪಡಿಸಲಾಗಿತ್ತು. ದುರದೃಷ್ಟ ಅಂದ್ರೆ ಶಸ್ತ್ರಚಿಕಿತ್ಸೆ ಬಳಿಕ ಕೋಮಾಕ್ಕೆ ಜಾರಿದ 84 ವರ್ಷದ ಮುಖರ್ಜಿ ಮರಳಿ ವಾಸ್ತವಕ್ಕೆ ಬಂದಿಲ್ಲ.
ಪ್ರಣಬ್ ಮುಖರ್ಜಿಯವರು ಭಾರತದ 13 ನೇ ರಾಷ್ಟ್ರಪತಿಯಾಗಿದ್ದು 2012ರಿಂದ 2017ರ ವರೆಗೆ ಈ ಹುದ್ದೆಯಲ್ಲಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಇರುವ ಕೆಲವೇ ಕೆಲವು ನಿಷ್ಠಾವಂತ ಮತ್ತು ಅಪಾರ ಜ್ಞಾನವುಳ್ಳ ಮುತ್ಸದ್ಧಿಗಳಲ್ಲಿ ಮುಖರ್ಜಿ ಒಬ್ಬರು..
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
18-08-26 02:42 pm
HK News Staffer
ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿಗೆ ಹೊಸ ಟೀಮ್ ;...
17-08-26 09:45 pm
ಪ್ರಧಾನಿ ‘ದಿಮಾಗಿ ನಕ್ಸಲರು’ ಹೇಳಿಕೆಗೆ ರಿಜಿಜು ಅರ್ಥ...
17-08-26 05:38 pm
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
18-08-26 10:06 pm
HK News Staffer
ಮೊಬೈಲ್ ಗೀಳು ಬೇಡ ಎಂದಿದ್ದ ಅಜ್ಜನನ್ನೇ ಕೊಲ್ಲಿಸಿದ 1...
18-08-26 06:02 pm
ಚಿಕ್ಕಬಾಣಾವರ ತಂದೆ, ಮಗು ಸಾವಿಗೆ ರೋಚಕ ಟ್ವಿಸ್ಟ್ ;...
18-08-26 03:00 pm
ಬೆಳಗಾವಿಯಲ್ಲಿ ಬೀದಿ ನಾಯಿಗಳ ಅಟ್ಟಹಾಸ ; ವೃದ್ಧನ ಮೇಲ...
17-08-26 10:04 pm
ದಾಂಡೇಲಿ ವೈಲ್ಡರ್ ನೆಸ್ಟ್ ರೆಸಾರ್ಟ್ಗೆ ನುಗ್ಗಿದ ಬ್...
17-08-26 10:02 pm