ಬ್ರೇಕಿಂಗ್ ನ್ಯೂಸ್
11-08-20 04:50 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 11: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೇಹಸ್ಥಿತಿ ಗಂಭೀರವಾಗಿದೆ. ಸದ್ಯಕ್ಕೆ ಮುಖರ್ಜಿಯವರನ್ನು ಎಮರ್ಜೆನ್ಸಿ ವೆಂಟಿಲೇಟರ್ ನಲ್ಲಿ ಇರಿಸಲಾಗಿದ್ದು ಆರೋಗ್ಯ ವಿಷಮವಾಗುತ್ತಿದೆ ಎಂದು ಅವರನ್ನು ಸರ್ಜರಿಗೆ ಒಳಪಡಿಸಿದ ದೆಹಲಿಯ ಸೇನಾ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ.
ನಿನ್ನೆಯಷ್ಟೇ ಪ್ರಣಬ್ ಮುಖರ್ಜಿ ಅವರನ್ನು ಬ್ರೈನ್ ಸರ್ಜರಿಗೆ ಒಳಪಡಿಸಲಾಗಿತ್ತು. ಆದರೆ, ಸರ್ಜರಿ ಬಳಿಕ ಅವರು ಕೋಮಾ ಸ್ಥಿತಿಯಿಂದ ಹೊರಬಂದಿಲ್ಲ. ವೆಂಟಿಲೇಟರ್ ಮೂಲಕ ಶ್ವಾಸ ಪ್ರಕ್ರಿಯೆ ಮುಂದುವರಿಸಲಾಗಿತ್ತು. ಇಂದು ದೇಹಸ್ಥಿತಿ ಮತ್ತಷ್ಟು ವಿಷಮವಾಗಿದೆ ಎಂದು ಆರ್ ಆರ್ ಆಸ್ಪತ್ರೆಯಿಂದ ನೀಡಿರುವ ಬುಲೆಟಿನ್ ನಲ್ಲಿ ವೈದ್ಯರು ತಿಳಿಸಿದ್ದಾರೆ.
ಸರ್ಜರಿಗೂ ಮುನ್ನ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ಪಾಸಿಟಿವ್ ಆಗಿದ್ದರು. ಈ ಬಗ್ಗೆ ಪ್ರಣಬ್ ಮುಖರ್ಜಿಯವರ ಟ್ವಿಟರ್ ಖಾತೆಯಲ್ಲಿ ಅಧಿಕೃತವಾಗಿ ಹೇಳಿಕೊಳ್ಳಲಾಗಿತ್ತು. ಆನಂತ್ರ ಮುಖರ್ಜಿ ಅವರನ್ನು ಮೆದುಳಿನಲ್ಲಿ ರಕ್ತಸ್ರಾವ ಹಿನ್ನೆಲೆಯಲ್ಲಿ ತುರ್ತಾಗಿ ಶಸ್ತ್ರಕ್ರಿಯೆಗೆ ಒಳಪಡಿಸಲಾಗಿತ್ತು. ದುರದೃಷ್ಟ ಅಂದ್ರೆ ಶಸ್ತ್ರಚಿಕಿತ್ಸೆ ಬಳಿಕ ಕೋಮಾಕ್ಕೆ ಜಾರಿದ 84 ವರ್ಷದ ಮುಖರ್ಜಿ ಮರಳಿ ವಾಸ್ತವಕ್ಕೆ ಬಂದಿಲ್ಲ.
ಪ್ರಣಬ್ ಮುಖರ್ಜಿಯವರು ಭಾರತದ 13 ನೇ ರಾಷ್ಟ್ರಪತಿಯಾಗಿದ್ದು 2012ರಿಂದ 2017ರ ವರೆಗೆ ಈ ಹುದ್ದೆಯಲ್ಲಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಇರುವ ಕೆಲವೇ ಕೆಲವು ನಿಷ್ಠಾವಂತ ಮತ್ತು ಅಪಾರ ಜ್ಞಾನವುಳ್ಳ ಮುತ್ಸದ್ಧಿಗಳಲ್ಲಿ ಮುಖರ್ಜಿ ಒಬ್ಬರು..
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm