ಬ್ರೇಕಿಂಗ್ ನ್ಯೂಸ್
11-08-20 04:50 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 11: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೇಹಸ್ಥಿತಿ ಗಂಭೀರವಾಗಿದೆ. ಸದ್ಯಕ್ಕೆ ಮುಖರ್ಜಿಯವರನ್ನು ಎಮರ್ಜೆನ್ಸಿ ವೆಂಟಿಲೇಟರ್ ನಲ್ಲಿ ಇರಿಸಲಾಗಿದ್ದು ಆರೋಗ್ಯ ವಿಷಮವಾಗುತ್ತಿದೆ ಎಂದು ಅವರನ್ನು ಸರ್ಜರಿಗೆ ಒಳಪಡಿಸಿದ ದೆಹಲಿಯ ಸೇನಾ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ.
ನಿನ್ನೆಯಷ್ಟೇ ಪ್ರಣಬ್ ಮುಖರ್ಜಿ ಅವರನ್ನು ಬ್ರೈನ್ ಸರ್ಜರಿಗೆ ಒಳಪಡಿಸಲಾಗಿತ್ತು. ಆದರೆ, ಸರ್ಜರಿ ಬಳಿಕ ಅವರು ಕೋಮಾ ಸ್ಥಿತಿಯಿಂದ ಹೊರಬಂದಿಲ್ಲ. ವೆಂಟಿಲೇಟರ್ ಮೂಲಕ ಶ್ವಾಸ ಪ್ರಕ್ರಿಯೆ ಮುಂದುವರಿಸಲಾಗಿತ್ತು. ಇಂದು ದೇಹಸ್ಥಿತಿ ಮತ್ತಷ್ಟು ವಿಷಮವಾಗಿದೆ ಎಂದು ಆರ್ ಆರ್ ಆಸ್ಪತ್ರೆಯಿಂದ ನೀಡಿರುವ ಬುಲೆಟಿನ್ ನಲ್ಲಿ ವೈದ್ಯರು ತಿಳಿಸಿದ್ದಾರೆ.
ಸರ್ಜರಿಗೂ ಮುನ್ನ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ಪಾಸಿಟಿವ್ ಆಗಿದ್ದರು. ಈ ಬಗ್ಗೆ ಪ್ರಣಬ್ ಮುಖರ್ಜಿಯವರ ಟ್ವಿಟರ್ ಖಾತೆಯಲ್ಲಿ ಅಧಿಕೃತವಾಗಿ ಹೇಳಿಕೊಳ್ಳಲಾಗಿತ್ತು. ಆನಂತ್ರ ಮುಖರ್ಜಿ ಅವರನ್ನು ಮೆದುಳಿನಲ್ಲಿ ರಕ್ತಸ್ರಾವ ಹಿನ್ನೆಲೆಯಲ್ಲಿ ತುರ್ತಾಗಿ ಶಸ್ತ್ರಕ್ರಿಯೆಗೆ ಒಳಪಡಿಸಲಾಗಿತ್ತು. ದುರದೃಷ್ಟ ಅಂದ್ರೆ ಶಸ್ತ್ರಚಿಕಿತ್ಸೆ ಬಳಿಕ ಕೋಮಾಕ್ಕೆ ಜಾರಿದ 84 ವರ್ಷದ ಮುಖರ್ಜಿ ಮರಳಿ ವಾಸ್ತವಕ್ಕೆ ಬಂದಿಲ್ಲ.
ಪ್ರಣಬ್ ಮುಖರ್ಜಿಯವರು ಭಾರತದ 13 ನೇ ರಾಷ್ಟ್ರಪತಿಯಾಗಿದ್ದು 2012ರಿಂದ 2017ರ ವರೆಗೆ ಈ ಹುದ್ದೆಯಲ್ಲಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಇರುವ ಕೆಲವೇ ಕೆಲವು ನಿಷ್ಠಾವಂತ ಮತ್ತು ಅಪಾರ ಜ್ಞಾನವುಳ್ಳ ಮುತ್ಸದ್ಧಿಗಳಲ್ಲಿ ಮುಖರ್ಜಿ ಒಬ್ಬರು..
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 11:19 am
Mangalore Correspondent
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm