ಬ್ರೇಕಿಂಗ್ ನ್ಯೂಸ್
04-01-21 01:01 pm Headline Karnataka News Network ದೇಶ - ವಿದೇಶ
ಲಕ್ನೋ, ಜ. 3 : ಗಾಜಿಯಾಬಾದಿನ ಮುರಾದ್ ನಗರದಲ್ಲಿ ಭಾರೀ ದುರಂತ ಸಂಭವಿಸಿದ್ದು ಸ್ಮಶಾನದ ಮೇಲ್ಛಾವಣಿ ಕುಸಿದು 25 ಮಂದಿ ಮೃತಪಟ್ಟಿದ್ದು, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ದಯಾನಂದ್ ಕಾಲೋನಿಯ ನಿವಾಸಿಯಾಗಿದ್ದ ರಾಮ್ ಧನ್ ಅಲಿಯಾಸ್ ದಯಾರಾಮ್ ಎಂಬವರ ಅಂತ್ಯಕ್ರಿಯೆಗೆ ನೂರಾರು ಮಂದಿ ಆಗಮಿಸಿದ್ದು ಸ್ಮಶಾನದ ತಂಗುದಾಣದಲ್ಲಿ ಅನೇಕ ಮಂದಿ ನಿಂತಿದ್ದರು. ಈ ತಂಗುದಾಣದ ಮೇಲ್ಛಾವಣಿ ದಿಢೀರ್ ಆಗಿ ಕುಸಿದು ಬಿದ್ದುದರಿಂದ ಅನೇಕ ಮಂದಿ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು ಗಾಜಿಯಾಬಾದ್ (ಗ್ರಾಮೀಣ) ಎಸ್ಪಿ ಐರಾಜ್ ಹೇಳಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ದುರಂತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿ, ಘಟನೆ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ದುರಂತದಲ್ಲಿ ಮಡಿದವರಿಗೆ ತಲಾ ಎರಡು ಲಕ್ಷ ರೂ. ಪರಿಹಾರ ನೀಡಲು ಸೂಚಿಸಿದ್ದಾರೆ.
ಘಟನೆಯಲ್ಲಿ 25 ಮಂದಿ ಮೃತಪಟ್ಟಿದ್ದಾರೆ, 38 ಮಂದಿಯನ್ನು ರಕ್ಷಿಸಲಾಗಿದೆ. 45 ಮಂದಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಸಲಾಗುವುದು ಹಾಗೂ ಶೀಘ್ರದಲ್ಲಿ ವರದಿ ಸಲ್ಲಿಸಲಾಗುವುದು ಎಂದು ಮೀರತ್ ಜಿಲ್ಲಾಧಿಕಾರಿ ಅನೀತಾ ಸಿ ಮೇಶ್ರಮ್ ಸುದ್ದಿಗಾರರಿಗೆ ತಿಳಿಸಿದರು.
At least 25 people have died and 45 persons were injured after a roof collapsed at a crematorium in Uttar Pradesh's Muradnagar.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm