ಬ್ರೇಕಿಂಗ್ ನ್ಯೂಸ್
06-04-26 06:09 pm HK News Staffer ದೇಶ - ವಿದೇಶ
ನವದೆಹಲಿ, ಎಪ್ರಿಲ್ 6: ಪಶ್ಚಿಮ ಏಷ್ಯಾದಲ್ಲಿ ಯುದ್ಧ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಮೇ 31 ರವರೆಗೆ ಇಸ್ರೇಲ್ಗೆ ತನ್ನ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಿದೆ. ನವದೆಹಲಿ- ಟೆಲ್ ಅವೀವ್ ಮಾರ್ಗದಲ್ಲಿ ಮೇ 31ರ ವರೆಗೂ ವಿಮಾನ ಯಾನವನ್ನು ಸ್ಥಗಿತಗೊಳಿಸಿದೆ.
ಎಲ್ ಅಲ್ ಇಸ್ರಾಏರ್, ಅರ್ಕಿಯಾ ಮತ್ತು ಏರ್ ಹೈಫಾದಂತಹ ಇಸ್ರೇಲಿ ವಿಮಾನಗಳು ಮಾತ್ರ ತೀವ್ರ ನಿರ್ಬಂಧಗಳ ನಡುವೆಯೂ ಕಾರ್ಯ ನಿರ್ವಹಿಸುತ್ತವೆ. ಆದರೆ ಹೆಚ್ಚಿನ ಪ್ರಮುಖ ವಿಮಾನಯಾನ ಸಂಸ್ಥೆಗಳು ಟೆಲ್ ಅವಿವ್ ಮಾರ್ಗದಲ್ಲಿ ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿವೆ.
ವೈಯಕ್ತಿಕ ಅಥವಾ ವೃತ್ತಿಪರ ಕಾರಣಗಳಿಗಾಗಿ ಭಾರತಕ್ಕೆ ಬರಲು ಬಯಸುತ್ತಿರುವ ಇಸ್ರೇಲ್ನಲ್ಲಿ ವಾಸಿಸುವ 40,000 ಕ್ಕೂ ಹೆಚ್ಚು ಭಾರತೀಯರಲ್ಲಿ ವಿಮಾನ ಸಂಚಾರ ಸ್ಥಗಿತ ಚಿಂತೆಗೀಡು ಮಾಡಿದೆ. ಇಸ್ರೇಲ್ ತೊರೆಯಲು ಬಯಸುವ ಭಾರತೀಯರು ಜೋರ್ಡಾನ್ ಅಥವಾ ಈಜಿಪ್ಟ್ ಮೂಲಕ ಎರಡು ದೇಶಗಳ ಭೂ ಗಡಿ ದಾಟುವ ಮೂಲಕ ಪ್ರವೇಶಿಸಬೇಕು. ಟೆಲ್ ಅವೀವ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ವಿವಿಧ ಮಾರ್ಗಗಳ ಮೂಲಕ ಭಾರತಕ್ಕೆ ತೆರಳಲು ನೆರವು ನೀಡುತ್ತಿದೆ. ಇದೇ ವೇಳೆ, ರಾಯಭಾರ ಕಚೇರಿ ಭಾರತೀಯ ಸಮುದಾಯದೊಂದಿಗೆ ನಿಯಮಿತ ಸಂಪರ್ಕವನ್ನು ಹೊಂದಿದ್ದು, 24x7 ತುರ್ತು ಸಹಾಯವಾಣಿ ತೆರೆದಿದೆ ಮತ್ತು ಬೃಹತ್ ನೋಂದಣಿ ಕಾರ್ಯವನ್ನು ಸಹ ಪ್ರಾರಂಭಿಸಿದೆ.
ಇದೇ ವೇಳೆ, ಭಾರತದ ಇಸ್ರೇಲ್ ರಾಯಭಾರಿ ಜೆಪಿ ಸಿಂಗ್ ಮತ್ತು ಸಿಬಂದಿ ಇಸ್ರೇಲ್ನಲ್ಲಿರುವ ಭಾರತೀಯರ ಸಮಸ್ಯೆ ಆಲಿಸಲು ವರ್ಚುವಲ್ ಚರ್ಚೆಯನ್ನು ನಡೆಸಿತು. ಬಿಕ್ಕಟ್ಟಿನ ಸಂದರ್ಭದಲ್ಲಿ ಮತ್ತು ಅದರಾಚೆಗೂ ಅವರಿಗೆ ನಿರಂತರ ಬೆಂಬಲದ ಭರವಸೆ ನೀಡಿದೆ ಎಂದು ಮಿಷನ್ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್ನಲ್ಲಿ ತಿಳಿಸಿದೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am