ಬ್ರೇಕಿಂಗ್ ನ್ಯೂಸ್
04-01-21 05:03 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.4:ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾನನ್ನು ಮತ್ತೆ ಐಟಿ ಅಧಿಕಾರಿಗಳು ವಿಚಾರಣೆ ಆರಂಭಿಸಿದ್ದಾರೆ. ರಾಬರ್ಟ್ ವಾದ್ರಾನ ಮನೆಗೆ ಆಗಮಿಸಿರುವ ಐಟಿ ಅಧಿಕಾರಿಗಳು, ಬೇನಾಮಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೇಳಿಕೆಯನ್ನು ದಾಖಲು ಮಾಡುತ್ತಿದ್ದಾರೆ. ಇದೇ ವೇಳೆ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಾದ್ರಾ ಬೆನ್ನು ಬಿದ್ದಿದ್ದು, ವಿಚಾರಣೆ ಆರಂಭಿಸಿದ್ದಾರೆ.
ರಾಬರ್ಟ್ ವಾದ್ರಾ ಲಂಡನ್ನಲ್ಲಿ 1.9 ಮಿಲಿಯನ್ ಪೌಂಡ್ ಮೌಲ್ಯದ ಭಾರೀ ಬೆಲೆಬಾಳುವ ಆಸ್ತಿಯನ್ನು ಖರೀದಿಸಿದ್ದಾರೆ ಎನ್ನಲಾಗಿದ್ದು, ಹಣದ ಮೂಲದ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಎರಡು ವರ್ಷಗಳ ಹಿಂದೆಯೇ ಈ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಆಬಳಿಕ ವಾದ್ರಾ ನಿರೀಕ್ಷಣಾ ಜಾಮೀನು ಪಡೆದು ತಿರುಗಾಡುತ್ತಿದ್ದರು. ಕಳೆದ ವರ್ಷ ಕೊರೊನಾ ಕಾರಣದಿಂದ ವಿಚಾರಣೆಗೆ ಬ್ರೇಕ್ ಬಿದ್ದಿತ್ತು. ಈಗ ಮತ್ತೆ ಅಧಿಕಾರಿಗಳು ವಿಚಾರಣೆ ಆರಂಭಿಸಿದ್ದು, ಪ್ರಶ್ನೆಗಳನ್ನು ಮುಂದಿಟ್ಟು ಉತ್ತರ ಪಡೆಯುತ್ತಿದ್ದಾರೆ.

ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪತಿ ಆಗಿರುವ ಕಾರಣ, ಬಿಜೆಪಿ ರಾಜಕೀಯ ಉದ್ದೇಶದಿಂದ ಟಾರ್ಗೆಟ್ ಮಾಡಿಕೊಂಡು ದಾಳಿ ನಡೆಸುತ್ತಿದೆ ಎಂದು ರಾಬರ್ಟ್ ವಾದ್ರಾ ಪ್ರಕರಣದಲ್ಲಿ ಕಾಂಗ್ರೆಸ್ ವಾಗ್ದಾಳಿ ನಡೆಸಿತ್ತು. 2015ರಲ್ಲಿ ಐಟಿ ಅಧಿಕಾರಿಗಳು ರಾಬರ್ಟ್ ವಾದ್ರಾ ಲಂಡನ್ನಲ್ಲಿ 12 ಮಿಲಿಯನ್ ಪೌಂಡ್ ಮೌಲ್ಯದ ಆಸ್ತಿ ಹೊಂದಿರುವ ಬಗ್ಗೆ ಪ್ರಕರಣ ದಾಖಲಿಸಿದ್ದರು. ಅಕ್ರಮ ಹಣದ ವಹಿವಾಟು ಆಗಿರುವ ಹಿನ್ನೆಲೆಯಲ್ಲಿ 2018ರಲ್ಲಿ ಆ ಪ್ರಕರಣವನ್ನೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆಗೆ ಕೈಗೆತ್ತಿಗೊಂಡಿದ್ದರು.
Income Tax officials investigating alleged tax evasion by businessman Robert Vadra -- the son-in-law of Congress chief Sonia Gandhi -- are recording his statement today. The case is linked to the properties he allegedly purchased in the United Kingdom through arms dealer Sanjay Bhandari.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am