ಬ್ರೇಕಿಂಗ್ ನ್ಯೂಸ್
20-04-26 10:54 pm HK News Staffer ದೇಶ - ವಿದೇಶ
ಲಕ್ನೋ, ಎಪ್ರಿಲ್ 20: ಮಹತ್ವದ ಬೆಳವಣಿಗೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧದ ದ್ವಿಪೌರತ್ವ ಪ್ರಕರಣದ ವಿಚಾರಣೆಯಿಂದ ಅಲಹಾಬಾದ್ ಹೈಕೋರ್ಟಿನ ಲಖ್ನೋ ಪೀಠದ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರು ಸೋಮವಾರ ಹಿಂದೆ ಸರಿದಿದ್ದಾರೆ.
ಇದೇ ವೇಳೆ, ರಾಹುಲ್ ದ್ವಿಪೌರತ್ವ ಹೊಂದಿದ್ದಾರೆ ಎಂದು ಆರೋಪಿಸಿರುವ ಅರ್ಜಿದಾರ, ಬಿಜೆಪಿ ಕಾರ್ಯಕರ್ತ ವಿಘ್ನೇಶ್ ಶಿಶಿರ್ ಅವರ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್ಗಳು ಮತ್ತು ಮಾಧ್ಯಮ ಸಂದರ್ಶನಗಳಿಗೆ ನ್ಯಾಯಾಲಯವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿವಾದಾತ್ಮಕ ಪೋಸ್ಟ್ಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿ ವಿದ್ಯಾರ್ಥಿ, ಅರ್ಜಿದಾರ ಶಿಶಿರ್ ತಮ್ಮನ್ನು "ರಾಜಕೀಯ ಲಾಭಕ್ಕಾಗಿ" ಬಳಸಿಕೊಂಡಿದ್ದಾರೆ ಎಂದು ಮೌಖಿಕವಾಗಿ ಹೇಳಿ ಪ್ರಕರಣದ ವಿಚಾರಣೆಗೆ "ವಿಷಾದಿಸುತ್ತೇನೆ" ಎಂದು ಹೇಳಿದ್ದಾರೆ.
ಅರ್ಜಿದಾರರು ಈ ಪೀಠದ ಮುಂದೆ ಪ್ರಕರಣವನ್ನು ಮುಂದುವರಿಸಬೇಕೆ ಬೇಡವೇ ಎಂಬುದರ ಕುರಿತು ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ಗಳ ಮೂಲಕ ಸಾರ್ವಜನಿಕ ಅಭಿಪ್ರಾಯವನ್ನು ಕೋರುತ್ತಿದ್ದಾರೆ ಮತ್ತು ಈ ವಿಷಯದಲ್ಲಿ ಸಿಜೆಐ ಅವರ ಸಮ್ಮತಿ ಕೋರಿದ್ದಾರೆ ಎಂದು ಗಮನಿಸಿದ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ, ದುರುದ್ದೇಶದಿಂದ "ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ಸಂದೇಶಗಳು ನ್ಯಾಯಾಲಯದ ವಿರುದ್ಧ ಆರೋಪ ಮಾಡಿದಂತೆ ಎಂದು ಹೇಳಿದ್ದಾರೆ.
ಶಿಶಿರ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ಗಳನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸರ್ಕಾರಿ ವಕೀಲರು ಮತ್ತು ಭಾರತದ ಉಪ ಸಾಲಿಸಿಟರ್ ಜನರಲ್ ಸಹ ಹೇಳಿದ್ದಾರೆ. ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರನ್ನು ಒಳಗೊಂಡ ಹೈಕೋರ್ಟ್ ಪೀಠ, ಕಳೆದ ಶನಿವಾರ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮೊದಲು ನಿರ್ದೇಶಿಸಿತ್ತು. ಆದರೆ ಟೈಪ್ ಮಾಡಿ ಸಹಿ ಮಾಡುವ ಮೊದಲು ಪೀಠ, ತನ್ನ ಆದೇಶವನ್ನು ತಡೆ ಹಿಡಿದಿದೆ.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm