ಬ್ರೇಕಿಂಗ್ ನ್ಯೂಸ್
04-01-21 06:10 pm Headline Karnataka News Network ದೇಶ - ವಿದೇಶ
Photo credits : Representative Image
ಭೋಪಾಲ್, ಜ.4: ಮಧ್ಯಪ್ರದೇಶದ ಮೂರ್ನಾಲ್ಕು ಜಿಲ್ಲೆಗಳಲ್ಲಿ ನೂರಾರು ಕಾಗೆಗಳು ದಿಢೀರ್ ಆಗಿ ಸತ್ತು ಬೀಳುತ್ತಿದ್ದು, ಕಳೆದ ಒಂದು ವಾರದಿಂದ ಕಂಡುಬರುತ್ತಿರುವ ಹೊಸ ವಿದ್ಯಮಾನ ಚಿಂತೆಗೆ ಕಾರಣವಾಗಿದೆ.
ಮಂಡ್ಸೌರ್, ಖಾರ್ಗೋನ್, ಇಂದೋರ್ ಮತ್ತು ಭೋಪಾಲ್ ಜಿಲ್ಲೆಯಲ್ಲಿ ಕಾಗೆಗಳ ಸಾವು ಕಂಡುಬಂದಿದೆ. ಇಂದೋರ್ ಜಿಲ್ಲೆಯಲ್ಲಿ 145ಕ್ಕೂ ಹೆಚ್ಚು ಕಾಗೆಗಳು ಸತ್ತಿರುವುದು ಪತ್ತೆಯಾಗಿದೆ. ರಾಜಸ್ಥಾನದ ಗಡಿ ಹಂಚಿಕೊಂಡಿರುವ ಮಂಡ್ಸೌರ್ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಕಾಗೆಗಳು ಸಾವು ಕಂಡಿದ್ದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಗೆ ಸತ್ತಿರುವುದು ಹೇಗೆ, ಏನು ಕಾರಣ ಇರಬಹುದು ಎಂಬ ಬಗ್ಗೆ ಸಂಶೋಧನೆಗಳು ನಡೆದಿವೆ.

ಇಂದೋರ್ ಜಿಲ್ಲೆಯಲ್ಲಿ ಸಿಕ್ಕ ಕಾಗೆಗಳನ್ನು ಪರೀಕ್ಷೆಗೊಳಪಡಿಸಿದ್ದು ಎಚ್ 5 ಎನ್ 8 ರೀತಿಯ ಹಕ್ಕಿಜ್ವರದಿಂದ ಕಾಗೆ ಸತ್ತಿರುವ ಬಗ್ಗೆ ತಿಳಿದುಬಂದಿದೆ ಎಂದು ಭೋಪಾಲ್ ಪಶು ವೈದ್ಯಕೀಯ ವಿಭಾಗದ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ.
ನಾವು ಹಲವು ಜಿಲ್ಲೆಗಳಿಂದ ಸತ್ತಿರುವ ಕಾಗೆಗಳನ್ನು ಪರೀಕ್ಷೆಗೆ ಒಳಪಡಿಸಿದ್ದೇವೆ. ಬಾವಿಗಳಲ್ಲಿ ಸತ್ತು ಬಿದ್ದಿರುವುದನ್ನು ಪತ್ತೆ ಮಾಡಲಾಗಿದೆ. ಹೆಚ್ಚಿನ ಕಡೆ ಮರದಡಿಯಲ್ಲಿ ಕಾಗೆಗಳು ಸತ್ತು ಬಿದ್ದಿರುವುದು ಸಿಕ್ಕಿದೆ. ಇದನ್ನು ಪರೀಕ್ಷೆ ನಡೆಸಲಾಗುತ್ತಿದ್ದು ಇನ್ನು ಕೂಡ ಹಕ್ಕಿಜ್ವರವೇ ಕಾರಣ ಎಂಬ ಬಗ್ಗೆ ತೀರ್ಮಾನಕ್ಕೆ ಬಂದಿಲ್ಲ. ಆದ್ರೂ ಇದು ಗಂಭೀರ ವಿಚಾರವಾಗಿದ್ದು ನಾವು ಎಲರ್ಟ್ ಆಗಿದ್ದೇವೆ ಎಂದು ಪಶು ಸಂಗೋಪನಾ ಇಲಾಖೆಯ ಡಾ.ಲಲಿತ್ ಪಾಟಿಧರ್ ಹೇಳಿದ್ದಾರೆ.

ಇದೇ ವೇಳೆ, ಕಾಗೆ ಸತ್ತು ಬಿದ್ದಿರುವ ಪ್ರದೇಶದಲ್ಲಿ ಎಲರ್ಟ್ ಮಾಡಲಾಗಿದ್ದು, ಜನರಲ್ಲಿ ಹಕ್ಕಿಜ್ವರದ ಲಕ್ಷಣ ಇದೆಯೇ ಎಂಬ ಬಗ್ಗೆ ಆರೋಗ್ಯ ಇಲಾಖೆ ಶೋಧ ನಡೆಸುತ್ತಿದೆ.
Panic has gripped several parts of Madhya Pradesh after hundreds of crows have died in three districts in the past one week.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am