ಬ್ರೇಕಿಂಗ್ ನ್ಯೂಸ್
29-04-26 11:18 pm HK News Staffer ದೇಶ - ವಿದೇಶ
ನವದೆಹಲಿ, ಎಪ್ರಿಲ್ 29: ಪಂಚ ರಾಜ್ಯ ವಿಧಾನಸಭೆ ಚುನಾವಣೆ ಎಪ್ರಿಲ್ 29ಕ್ಕೆ ಮುಗಿದಿದ್ದು ಮತದಾನೋತ್ತರ ಸಮೀಕ್ಷೆಗಳಲ್ಲಿ ತಮಿಳುನಾಡಿನ ಅಸೆಂಬ್ಲಿ ದೇಶದ ಗಮನ ಸೆಳೆದಿದೆ. ಏಕೆಂದರೆ ದಳಪತಿ ಖ್ಯಾತಿಯ ನಟ ವಿಜಯ್ ಅವರ ಟಿವಿಕೆ ಪಕ್ಷವು, ಈ ಬಾರಿಯ ಚುನಾವಣೆಯಲ್ಲಿ ಭರ್ಜರಿ ಪ್ರದರ್ಶನ ಮಾಡಿರುವ ಬಗ್ಗೆ ಸಮೀಕ್ಷೆಗಳು ಭವಿಷ್ಯ ಹೇಳಿವೆ. ಟಿವಿಕೆ ಪಕ್ಷ ಏಕಾಂಗಿಯಾಗಿ 98-120 ಸ್ಥಾನಗಳನ್ನು ಗೆಲ್ಲಲಿದೆ ಎಂದು ಆಕ್ಸಿಸ್ ಮೈ ಇಂಡಿಯಾ ಚುನಾವಣೋತ್ತರ ಸಮೀಕ್ಷೆ ಅಂದಾಜಿಸಿದೆ. ಡಿಎಂಕೆ ಮೈತ್ರಿಕೂಟಕ್ಕೆ 92-110 ಸ್ಥಾನಗಳು ಬರಬಹುದು ಎಂದು ಸಮೀಕ್ಷೆ ಹೇಳಿರುವುದು ಕುತೂಹಲ ಮೂಡಿಸಿದೆ.
ಕೇರಳದಲ್ಲಿ ಈ ಬಾರಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಜಯಭೇರಿ ಬಾರಿಸಲಿದೆ ಎಂದು ಹೆಚ್ಚಿನ ಸಮೀಕ್ಷೆಗಳು ಅಂದಾಜಿಸಿವೆ. ಮ್ಯಾಟ್ರಿಜ್ ಸಮೀಕ್ಷೆ ಪ್ರಕಾರ ಯುಡಿಎಫ್ ಮೈತ್ರಿಕೂಟಕ್ಕೆ 75-85, ಎಲ್ಡಿಎಫ್ ಮೈತ್ರಿಕೂಟಕ್ಕೆ 60-65 ಸ್ಥಾನಗಳು ಲಭಿಸಲಿವೆ. ರಾಜ್ಯದಲ್ಲಿ ಎನ್ಡಿಎ ಮೈತ್ರಿಕೂಟ 0-3 ಸ್ಥಾನಗಳನ್ನು ಗೆಲ್ಲಬಹುದು ಎಂದು ಮ್ಯಾಟ್ರಿಜ್ ಹೇಳಿದೆ.
ಪಶ್ಚಿಮ ಬಂಗಾಳದಲ್ಲಿ ಪಿ- ಮಾರ್ಕ್ ಸಮೀಕ್ಷೆ ಪ್ರಕಾರ ಎನ್ ಡಿಎ ಜಯಭೇರಿ ಬಾರಿಸುವ ಸಾಧ್ಯತೆ ಹೇಳಿದೆ. ಆಡಳಿತಾರೂಢ ಟಿಎಂಸಿಗೆ 118-138 ಸ್ಥಾನ, ಎನ್ ಡಿಎಗೆ 154-175 ಸ್ಥಾನಗಳನ್ನು ಗೆಲ್ಲುವ ಸಮೀಕ್ಷೆ ನುಡಿದಿದೆ. ಮ್ಯಾಟ್ರಿಜ್ ಪ್ರಕಾರ, ಟಿಎಂಸಿ ಪಕ್ಷವು 125-140 ಹಾಗೂ ಎನ್ ಡಿಎ 146-167 ಸ್ಥಾನ ಗೆಲ್ಲುವುದಾಗಿ ಹೇಳಿದೆ. ಇದೇ ವೇಳೆ, ಪೀಪಲ್ ಪಲ್ಸ್ ಟಿಎಂಸಿಗೆ 117-187 ಮತ್ತು ಎನ್ ಡಿಎ 55-110 ಸ್ಥಾನಗಳನ್ನು ಗೆಲ್ಲುವ ಬಗ್ಗೆ ಹೇಳಿದೆ.
With polling for the five-state Assembly elections concluding on April 29, post-election surveys have drawn national attention—particularly in Tamil Nadu, where actor-turned-politician Vijay is predicted to make a significant electoral impact.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm