ಬ್ರೇಕಿಂಗ್ ನ್ಯೂಸ್
29-04-26 11:18 pm HK News Staffer ದೇಶ - ವಿದೇಶ
ನವದೆಹಲಿ, ಎಪ್ರಿಲ್ 29: ಪಂಚ ರಾಜ್ಯ ವಿಧಾನಸಭೆ ಚುನಾವಣೆ ಎಪ್ರಿಲ್ 29ಕ್ಕೆ ಮುಗಿದಿದ್ದು ಮತದಾನೋತ್ತರ ಸಮೀಕ್ಷೆಗಳಲ್ಲಿ ತಮಿಳುನಾಡಿನ ಅಸೆಂಬ್ಲಿ ದೇಶದ ಗಮನ ಸೆಳೆದಿದೆ. ಏಕೆಂದರೆ ದಳಪತಿ ಖ್ಯಾತಿಯ ನಟ ವಿಜಯ್ ಅವರ ಟಿವಿಕೆ ಪಕ್ಷವು, ಈ ಬಾರಿಯ ಚುನಾವಣೆಯಲ್ಲಿ ಭರ್ಜರಿ ಪ್ರದರ್ಶನ ಮಾಡಿರುವ ಬಗ್ಗೆ ಸಮೀಕ್ಷೆಗಳು ಭವಿಷ್ಯ ಹೇಳಿವೆ. ಟಿವಿಕೆ ಪಕ್ಷ ಏಕಾಂಗಿಯಾಗಿ 98-120 ಸ್ಥಾನಗಳನ್ನು ಗೆಲ್ಲಲಿದೆ ಎಂದು ಆಕ್ಸಿಸ್ ಮೈ ಇಂಡಿಯಾ ಚುನಾವಣೋತ್ತರ ಸಮೀಕ್ಷೆ ಅಂದಾಜಿಸಿದೆ. ಡಿಎಂಕೆ ಮೈತ್ರಿಕೂಟಕ್ಕೆ 92-110 ಸ್ಥಾನಗಳು ಬರಬಹುದು ಎಂದು ಸಮೀಕ್ಷೆ ಹೇಳಿರುವುದು ಕುತೂಹಲ ಮೂಡಿಸಿದೆ.
ಕೇರಳದಲ್ಲಿ ಈ ಬಾರಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಜಯಭೇರಿ ಬಾರಿಸಲಿದೆ ಎಂದು ಹೆಚ್ಚಿನ ಸಮೀಕ್ಷೆಗಳು ಅಂದಾಜಿಸಿವೆ. ಮ್ಯಾಟ್ರಿಜ್ ಸಮೀಕ್ಷೆ ಪ್ರಕಾರ ಯುಡಿಎಫ್ ಮೈತ್ರಿಕೂಟಕ್ಕೆ 75-85, ಎಲ್ಡಿಎಫ್ ಮೈತ್ರಿಕೂಟಕ್ಕೆ 60-65 ಸ್ಥಾನಗಳು ಲಭಿಸಲಿವೆ. ರಾಜ್ಯದಲ್ಲಿ ಎನ್ಡಿಎ ಮೈತ್ರಿಕೂಟ 0-3 ಸ್ಥಾನಗಳನ್ನು ಗೆಲ್ಲಬಹುದು ಎಂದು ಮ್ಯಾಟ್ರಿಜ್ ಹೇಳಿದೆ.
ಪಶ್ಚಿಮ ಬಂಗಾಳದಲ್ಲಿ ಪಿ- ಮಾರ್ಕ್ ಸಮೀಕ್ಷೆ ಪ್ರಕಾರ ಎನ್ ಡಿಎ ಜಯಭೇರಿ ಬಾರಿಸುವ ಸಾಧ್ಯತೆ ಹೇಳಿದೆ. ಆಡಳಿತಾರೂಢ ಟಿಎಂಸಿಗೆ 118-138 ಸ್ಥಾನ, ಎನ್ ಡಿಎಗೆ 154-175 ಸ್ಥಾನಗಳನ್ನು ಗೆಲ್ಲುವ ಸಮೀಕ್ಷೆ ನುಡಿದಿದೆ. ಮ್ಯಾಟ್ರಿಜ್ ಪ್ರಕಾರ, ಟಿಎಂಸಿ ಪಕ್ಷವು 125-140 ಹಾಗೂ ಎನ್ ಡಿಎ 146-167 ಸ್ಥಾನ ಗೆಲ್ಲುವುದಾಗಿ ಹೇಳಿದೆ. ಇದೇ ವೇಳೆ, ಪೀಪಲ್ ಪಲ್ಸ್ ಟಿಎಂಸಿಗೆ 117-187 ಮತ್ತು ಎನ್ ಡಿಎ 55-110 ಸ್ಥಾನಗಳನ್ನು ಗೆಲ್ಲುವ ಬಗ್ಗೆ ಹೇಳಿದೆ.
With polling for the five-state Assembly elections concluding on April 29, post-election surveys have drawn national attention—particularly in Tamil Nadu, where actor-turned-politician Vijay is predicted to make a significant electoral impact.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am