ಬ್ರೇಕಿಂಗ್ ನ್ಯೂಸ್
29-04-26 11:18 pm HK News Staffer ದೇಶ - ವಿದೇಶ
ನವದೆಹಲಿ, ಎಪ್ರಿಲ್ 29: ಪಂಚ ರಾಜ್ಯ ವಿಧಾನಸಭೆ ಚುನಾವಣೆ ಎಪ್ರಿಲ್ 29ಕ್ಕೆ ಮುಗಿದಿದ್ದು ಮತದಾನೋತ್ತರ ಸಮೀಕ್ಷೆಗಳಲ್ಲಿ ತಮಿಳುನಾಡಿನ ಅಸೆಂಬ್ಲಿ ದೇಶದ ಗಮನ ಸೆಳೆದಿದೆ. ಏಕೆಂದರೆ ದಳಪತಿ ಖ್ಯಾತಿಯ ನಟ ವಿಜಯ್ ಅವರ ಟಿವಿಕೆ ಪಕ್ಷವು, ಈ ಬಾರಿಯ ಚುನಾವಣೆಯಲ್ಲಿ ಭರ್ಜರಿ ಪ್ರದರ್ಶನ ಮಾಡಿರುವ ಬಗ್ಗೆ ಸಮೀಕ್ಷೆಗಳು ಭವಿಷ್ಯ ಹೇಳಿವೆ. ಟಿವಿಕೆ ಪಕ್ಷ ಏಕಾಂಗಿಯಾಗಿ 98-120 ಸ್ಥಾನಗಳನ್ನು ಗೆಲ್ಲಲಿದೆ ಎಂದು ಆಕ್ಸಿಸ್ ಮೈ ಇಂಡಿಯಾ ಚುನಾವಣೋತ್ತರ ಸಮೀಕ್ಷೆ ಅಂದಾಜಿಸಿದೆ. ಡಿಎಂಕೆ ಮೈತ್ರಿಕೂಟಕ್ಕೆ 92-110 ಸ್ಥಾನಗಳು ಬರಬಹುದು ಎಂದು ಸಮೀಕ್ಷೆ ಹೇಳಿರುವುದು ಕುತೂಹಲ ಮೂಡಿಸಿದೆ.
ಕೇರಳದಲ್ಲಿ ಈ ಬಾರಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಜಯಭೇರಿ ಬಾರಿಸಲಿದೆ ಎಂದು ಹೆಚ್ಚಿನ ಸಮೀಕ್ಷೆಗಳು ಅಂದಾಜಿಸಿವೆ. ಮ್ಯಾಟ್ರಿಜ್ ಸಮೀಕ್ಷೆ ಪ್ರಕಾರ ಯುಡಿಎಫ್ ಮೈತ್ರಿಕೂಟಕ್ಕೆ 75-85, ಎಲ್ಡಿಎಫ್ ಮೈತ್ರಿಕೂಟಕ್ಕೆ 60-65 ಸ್ಥಾನಗಳು ಲಭಿಸಲಿವೆ. ರಾಜ್ಯದಲ್ಲಿ ಎನ್ಡಿಎ ಮೈತ್ರಿಕೂಟ 0-3 ಸ್ಥಾನಗಳನ್ನು ಗೆಲ್ಲಬಹುದು ಎಂದು ಮ್ಯಾಟ್ರಿಜ್ ಹೇಳಿದೆ.
ಪಶ್ಚಿಮ ಬಂಗಾಳದಲ್ಲಿ ಪಿ- ಮಾರ್ಕ್ ಸಮೀಕ್ಷೆ ಪ್ರಕಾರ ಎನ್ ಡಿಎ ಜಯಭೇರಿ ಬಾರಿಸುವ ಸಾಧ್ಯತೆ ಹೇಳಿದೆ. ಆಡಳಿತಾರೂಢ ಟಿಎಂಸಿಗೆ 118-138 ಸ್ಥಾನ, ಎನ್ ಡಿಎಗೆ 154-175 ಸ್ಥಾನಗಳನ್ನು ಗೆಲ್ಲುವ ಸಮೀಕ್ಷೆ ನುಡಿದಿದೆ. ಮ್ಯಾಟ್ರಿಜ್ ಪ್ರಕಾರ, ಟಿಎಂಸಿ ಪಕ್ಷವು 125-140 ಹಾಗೂ ಎನ್ ಡಿಎ 146-167 ಸ್ಥಾನ ಗೆಲ್ಲುವುದಾಗಿ ಹೇಳಿದೆ. ಇದೇ ವೇಳೆ, ಪೀಪಲ್ ಪಲ್ಸ್ ಟಿಎಂಸಿಗೆ 117-187 ಮತ್ತು ಎನ್ ಡಿಎ 55-110 ಸ್ಥಾನಗಳನ್ನು ಗೆಲ್ಲುವ ಬಗ್ಗೆ ಹೇಳಿದೆ.
With polling for the five-state Assembly elections concluding on April 29, post-election surveys have drawn national attention—particularly in Tamil Nadu, where actor-turned-politician Vijay is predicted to make a significant electoral impact.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm