ಬ್ರೇಕಿಂಗ್ ನ್ಯೂಸ್
29-04-26 11:18 pm HK News Staffer ದೇಶ - ವಿದೇಶ
ನವದೆಹಲಿ, ಎಪ್ರಿಲ್ 29: ಪಂಚ ರಾಜ್ಯ ವಿಧಾನಸಭೆ ಚುನಾವಣೆ ಎಪ್ರಿಲ್ 29ಕ್ಕೆ ಮುಗಿದಿದ್ದು ಮತದಾನೋತ್ತರ ಸಮೀಕ್ಷೆಗಳಲ್ಲಿ ತಮಿಳುನಾಡಿನ ಅಸೆಂಬ್ಲಿ ದೇಶದ ಗಮನ ಸೆಳೆದಿದೆ. ಏಕೆಂದರೆ ದಳಪತಿ ಖ್ಯಾತಿಯ ನಟ ವಿಜಯ್ ಅವರ ಟಿವಿಕೆ ಪಕ್ಷವು, ಈ ಬಾರಿಯ ಚುನಾವಣೆಯಲ್ಲಿ ಭರ್ಜರಿ ಪ್ರದರ್ಶನ ಮಾಡಿರುವ ಬಗ್ಗೆ ಸಮೀಕ್ಷೆಗಳು ಭವಿಷ್ಯ ಹೇಳಿವೆ. ಟಿವಿಕೆ ಪಕ್ಷ ಏಕಾಂಗಿಯಾಗಿ 98-120 ಸ್ಥಾನಗಳನ್ನು ಗೆಲ್ಲಲಿದೆ ಎಂದು ಆಕ್ಸಿಸ್ ಮೈ ಇಂಡಿಯಾ ಚುನಾವಣೋತ್ತರ ಸಮೀಕ್ಷೆ ಅಂದಾಜಿಸಿದೆ. ಡಿಎಂಕೆ ಮೈತ್ರಿಕೂಟಕ್ಕೆ 92-110 ಸ್ಥಾನಗಳು ಬರಬಹುದು ಎಂದು ಸಮೀಕ್ಷೆ ಹೇಳಿರುವುದು ಕುತೂಹಲ ಮೂಡಿಸಿದೆ.
ಕೇರಳದಲ್ಲಿ ಈ ಬಾರಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಜಯಭೇರಿ ಬಾರಿಸಲಿದೆ ಎಂದು ಹೆಚ್ಚಿನ ಸಮೀಕ್ಷೆಗಳು ಅಂದಾಜಿಸಿವೆ. ಮ್ಯಾಟ್ರಿಜ್ ಸಮೀಕ್ಷೆ ಪ್ರಕಾರ ಯುಡಿಎಫ್ ಮೈತ್ರಿಕೂಟಕ್ಕೆ 75-85, ಎಲ್ಡಿಎಫ್ ಮೈತ್ರಿಕೂಟಕ್ಕೆ 60-65 ಸ್ಥಾನಗಳು ಲಭಿಸಲಿವೆ. ರಾಜ್ಯದಲ್ಲಿ ಎನ್ಡಿಎ ಮೈತ್ರಿಕೂಟ 0-3 ಸ್ಥಾನಗಳನ್ನು ಗೆಲ್ಲಬಹುದು ಎಂದು ಮ್ಯಾಟ್ರಿಜ್ ಹೇಳಿದೆ.
ಪಶ್ಚಿಮ ಬಂಗಾಳದಲ್ಲಿ ಪಿ- ಮಾರ್ಕ್ ಸಮೀಕ್ಷೆ ಪ್ರಕಾರ ಎನ್ ಡಿಎ ಜಯಭೇರಿ ಬಾರಿಸುವ ಸಾಧ್ಯತೆ ಹೇಳಿದೆ. ಆಡಳಿತಾರೂಢ ಟಿಎಂಸಿಗೆ 118-138 ಸ್ಥಾನ, ಎನ್ ಡಿಎಗೆ 154-175 ಸ್ಥಾನಗಳನ್ನು ಗೆಲ್ಲುವ ಸಮೀಕ್ಷೆ ನುಡಿದಿದೆ. ಮ್ಯಾಟ್ರಿಜ್ ಪ್ರಕಾರ, ಟಿಎಂಸಿ ಪಕ್ಷವು 125-140 ಹಾಗೂ ಎನ್ ಡಿಎ 146-167 ಸ್ಥಾನ ಗೆಲ್ಲುವುದಾಗಿ ಹೇಳಿದೆ. ಇದೇ ವೇಳೆ, ಪೀಪಲ್ ಪಲ್ಸ್ ಟಿಎಂಸಿಗೆ 117-187 ಮತ್ತು ಎನ್ ಡಿಎ 55-110 ಸ್ಥಾನಗಳನ್ನು ಗೆಲ್ಲುವ ಬಗ್ಗೆ ಹೇಳಿದೆ.
With polling for the five-state Assembly elections concluding on April 29, post-election surveys have drawn national attention—particularly in Tamil Nadu, where actor-turned-politician Vijay is predicted to make a significant electoral impact.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm