ಬ್ರೇಕಿಂಗ್ ನ್ಯೂಸ್
11-08-20 06:32 pm Headline Karnataka News Network ದೇಶ - ವಿದೇಶ
ಹಿಂದಿ ಚಿತ್ರರಂಗದ ಜನಪ್ರಿಯ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಯುಎಸ್ ಗೆ ತೆರಳುತ್ತಿದ್ದಾರೆ.
ಕಳೆದ ಶನಿವಾರ ಉಸಿರಾಟದ ತೊಂದರೆ ಕಂಡು ಬಂದಿದ್ದರಿಂದ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಸಂಜಯ ದತ್ ಅವರಿಗೆ ಕೊರೊನಾವೈರಸ್ ಸೋಂಕು ಇರುವ ಬಗ್ಗೆ ಪರೀಕ್ಷೆ ನಡೆಸಲಾಗಿದ್ದು, ನೆಗಟಿವ್ ಎಂದು ವರದಿ ಬಂದಿತ್ತು.
"ನಾನು ಹುಷಾರಾಗಿದ್ದೇನೆ, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ ನನ್ನ ಕೊವಿಡ್ 19 ಪರೀಕ್ಷೆ ವರದಿ ನೆಗಟಿವ್ ಎಂದುಬಂದಿದೆ. ವೈದ್ಯರು ಹಾಗೂ ಸಿಬ್ಬಂದಿ ನೆರವಿನಿಂದ ನನ್ನ ಆರೈಕೆ ಚೆನ್ನಾಗಿ ನಡೆದಿದೆ. ಲೀಲಾವತಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಸಿಗುತ್ತಿದೆ, ಇನ್ನೆರಡು ದಿನಗಳಲ್ಲಿ ನಾನು ಡಿಸ್ಚಾರ್ಜ್ ಆಗುತ್ತೇನೆ'' ಎಂದು ಸಂಜಯ್ ದತ್ ಟ್ವೀಟ್ ಮಾಡಿದ್ದರು.
ಇದಾದ ಬಳಿಕ ಕೆಲ ಕಾಲ ಚಿತ್ರೀಕರಣದಿಂದ ಬಿಡುವು ತೆಗೆದುಕೊಳ್ಳುತ್ತಿದ್ದೇನೆ. ವೈದ್ಯಕೀಯ ನೆರವಿನ ಅಗತ್ಯವಿದೆ ಎಂದು ಟ್ವೀಟ್ ಮಾಡಿದ್ದರು.
ಈಗ ಸಂಜಯ್ ಅವರಿಗೆ ಕ್ಯಾನ್ಸರ್ ಇರುವ ಬಗ್ಗೆ ಅದ್ಯಾನನ್ ಸುಮನ್(ನಟ ಶೇಖರ್ ಸುಮನ್ ಪುತ್ರ) ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಲೈಫ್ ಕೂಡಾ ಈ ಬಗ್ಗೆ ವರದಿ ಮಾಡಿದೆ. ಸಂಜು ಸಾರ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಬೇಗ ಗುಣಮುಖರಾಗಿ, ಈ ವರ್ಷ ಯಾಕೆ ಹೀಗೆ ಆಗುತ್ತಿದೆ ಎಂದು ಅದ್ಯಾನನ್ ಟ್ವೀಟ್ ಮಾಡಿದ್ದಾರೆ.
— Sanjay Dutt (@duttsanjay) August 11, 2020
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm