ಬ್ರೇಕಿಂಗ್ ನ್ಯೂಸ್
11-08-20 06:32 pm Headline Karnataka News Network ದೇಶ - ವಿದೇಶ
ಹಿಂದಿ ಚಿತ್ರರಂಗದ ಜನಪ್ರಿಯ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಯುಎಸ್ ಗೆ ತೆರಳುತ್ತಿದ್ದಾರೆ.
ಕಳೆದ ಶನಿವಾರ ಉಸಿರಾಟದ ತೊಂದರೆ ಕಂಡು ಬಂದಿದ್ದರಿಂದ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಸಂಜಯ ದತ್ ಅವರಿಗೆ ಕೊರೊನಾವೈರಸ್ ಸೋಂಕು ಇರುವ ಬಗ್ಗೆ ಪರೀಕ್ಷೆ ನಡೆಸಲಾಗಿದ್ದು, ನೆಗಟಿವ್ ಎಂದು ವರದಿ ಬಂದಿತ್ತು.
"ನಾನು ಹುಷಾರಾಗಿದ್ದೇನೆ, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ ನನ್ನ ಕೊವಿಡ್ 19 ಪರೀಕ್ಷೆ ವರದಿ ನೆಗಟಿವ್ ಎಂದುಬಂದಿದೆ. ವೈದ್ಯರು ಹಾಗೂ ಸಿಬ್ಬಂದಿ ನೆರವಿನಿಂದ ನನ್ನ ಆರೈಕೆ ಚೆನ್ನಾಗಿ ನಡೆದಿದೆ. ಲೀಲಾವತಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಸಿಗುತ್ತಿದೆ, ಇನ್ನೆರಡು ದಿನಗಳಲ್ಲಿ ನಾನು ಡಿಸ್ಚಾರ್ಜ್ ಆಗುತ್ತೇನೆ'' ಎಂದು ಸಂಜಯ್ ದತ್ ಟ್ವೀಟ್ ಮಾಡಿದ್ದರು.
ಇದಾದ ಬಳಿಕ ಕೆಲ ಕಾಲ ಚಿತ್ರೀಕರಣದಿಂದ ಬಿಡುವು ತೆಗೆದುಕೊಳ್ಳುತ್ತಿದ್ದೇನೆ. ವೈದ್ಯಕೀಯ ನೆರವಿನ ಅಗತ್ಯವಿದೆ ಎಂದು ಟ್ವೀಟ್ ಮಾಡಿದ್ದರು.
ಈಗ ಸಂಜಯ್ ಅವರಿಗೆ ಕ್ಯಾನ್ಸರ್ ಇರುವ ಬಗ್ಗೆ ಅದ್ಯಾನನ್ ಸುಮನ್(ನಟ ಶೇಖರ್ ಸುಮನ್ ಪುತ್ರ) ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಲೈಫ್ ಕೂಡಾ ಈ ಬಗ್ಗೆ ವರದಿ ಮಾಡಿದೆ. ಸಂಜು ಸಾರ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಬೇಗ ಗುಣಮುಖರಾಗಿ, ಈ ವರ್ಷ ಯಾಕೆ ಹೀಗೆ ಆಗುತ್ತಿದೆ ಎಂದು ಅದ್ಯಾನನ್ ಟ್ವೀಟ್ ಮಾಡಿದ್ದಾರೆ.
— Sanjay Dutt (@duttsanjay) August 11, 2020
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 11:19 am
Mangalore Correspondent
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm