ಬ್ರೇಕಿಂಗ್ ನ್ಯೂಸ್
15-05-26 08:54 am HK News Staffer ದೇಶ - ವಿದೇಶ
ನವದೆಹಲಿ, ಮೇ 15: ಮಿತವ್ಯಯಕ್ಕೆ ಪ್ರಧಾನಿ ಮೋದಿ ಕರೆ ನೀಡಿದ ಎರಡು ದಿನದಲ್ಲೇ ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್ಗೆ 3 ರೂ. ಏರಿಕೆಯಾಗಿದೆ. ಇಂಧನ ದರ ಏರಿಕೆ ಬಗ್ಗೆ ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಘೋಷಣೆ ಮಾಡಿದ್ದು, ತಕ್ಷಣದಿಂದಲೇ ಹೊಸ ದರ ಜಾರಿಗೆ ಬರಲಿದೆ. ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 97.77 ರೂ.ಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ 87.67 ರೂ.ಗಳಿಂದ 90.67 ರೂ.ಗೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ಗೆ 3.27 ರೂಪಾಯಿ ಏರಿಕೆಯಾಗಿದ್ದು, ಡಿಸೇಲ್ ಬೆಲೆ ಲೀಟರ್ಗೆ 3.12 ರೂಪಾಯಿ ಏರಿಕೆಯಾಗಿದೆ. ಈ ಹಿಂದೆ ಪೆಟ್ರೋಲ್ ಬೆಲೆ 102.90 ರೂ. ಇತ್ತು. ಈಗ 106.17 ರೂ. ಆಗಿದೆ. ಡಿಸೇಲ್ ಬೆಲೆ 90.98 ರೂ. ಇತ್ತು. ಈಗ 94.10 ರೂ. ಆಗಿದೆ.
ಕೋಲ್ಕತ್ತಾದಲ್ಲಿ ಪೆಟ್ರೋಲ್ ಲೀಟರ್ಗೆ 3.29 ರೂ. ಹೆಚ್ಚಳವಾಗಿ 108.74 ರೂ.ಗೆ ಏರಿದೆ. ಡೀಸೆಲ್ ಲೀಟರ್ಗೆ 3.11 ರೂ.ಗಳಷ್ಟು ಏರಿಕೆಯಾಗಿ 95.13 ರೂ.ಗೆ ತಲುಪಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 3.14 ರೂ. ಏರಿಕೆಯಾಗಿ 106.68 ರೂ.ಗೆ ತಲುಪಿದೆ, ಡೀಸೆಲ್ ಬೆಲೆ ಲೀಟರ್ಗೆ 3.11 ರೂ. ಏರಿಕೆಯಾಗಿ 93.14 ರೂ.ಗೆ ತಲುಪಿದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 2.83 ರೂ. ಏರಿಕೆಯಾಗಿ 103.67 ರೂ.ಗೆ ತಲುಪಿದೆ ಮತ್ತು ಡೀಸೆಲ್ ದರ ಲೀಟರ್ಗೆ 2.86 ರೂ. ಏರಿಕೆಯಾಗಿ 95.25 ರೂ.ಗೆ ತಲುಪಿದೆ.
ಗಲ್ಫ್ ಯುದ್ಧ ಸಂದರ್ಭದಲ್ಲಿ ಕಚ್ಚಾ ತೈಲ ದರ ಏರಿದರೂ, ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರವು 2026 ರ ಮಾರ್ಚ್ 27 ರಂದು ಅವುಗಳ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ 10 ರೂಪಾಯಿಗಳಷ್ಟು ಕಡಿತಗೊಳಿಸಿತ್ತು. ಇದರಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗಿರಲಿಲ್ಲ. ಪಂಚ ರಾಜ್ಯಗಳ ಚುನಾವಣೆ ದೃಷ್ಟಿಯಿಂದ ಈ ರೀತಿ ಮಾಡಲಾಗಿತ್ತು ಎಂಬ ಮಾತುಗಳಿದ್ದರೂ, ಇದೀಗ ಚುನಾವಣೆ ಮುಗಿಯುತ್ತಿದ್ದಂತೆ ನಿರೀಕ್ಷೆ ಪ್ರಕಾರ ಬೆಲೆ ಹೆಚ್ಚಳವಾಗಿದೆ.
Amidst pressure on fuel supplies originating because of the conflict in West Asia and related concerns over under-recoveries, oil-marketing companies Friday (May 15, 2026) morning hiked prices of petrol and diesel by ₹3 across all variants.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm